ಹುಷಾರ್! ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ಸಿದ್ದರಾಮಯ್ಯಗೆ ಬ್ರಾಹ್ಮಣರಿಂದ ಎಚ್ಚರಿಕೆ

ಹುಷಾರ್! ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ಸಿದ್ದರಾಮಯ್ಯಗೆ ಬ್ರಾಹ್ಮಣರಿಂದ ಎಚ್ಚರಿಕೆ

Published : Jun 28, 2022, 06:58 PM IST

Siddaramaiah on Brahmins: 'ಸಿಎಂ 44 ಜಾತಿಗಳಾಗಿ ವಿಂಗಡಿಸಿ ಬ್ರಾಹ್ಮಣರು ಅಂತ ನಮೋದಿಸದೇ ದೌರ್ಜನ್ಯ ಎಸಗಿದರು', ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಸಿದ್ದರಾಮಯ್ಯಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಮನಗರ (ಜೂ. 28):  ಇತ್ತೀಚಿಗೆ ಬ್ರಾಹ್ಮಣ ಸಮುದಾಯ ಮೇಲೆ ಖಾಸಗಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ (Siddaramaiah) ವಿರುದ್ಧ ಬ್ರಾಹ್ಮಣರು ಕೆಂಡಾಮಂಡಲರಾಗಿದ್ದಾರೆ. ಅಡುಗೆ ಮಾಡಲು ಬಂದ್ರೆ ನಮಸ್ಕಾರ ಬುದ್ದಿ ಅಂತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ  ಬ್ರಾಹ್ಮಣರು 'ಹೌದು ನಾವು ಸಂಸ್ಕಾರ ಸಮುದಾಯ ಆದ್ದರಿಂದ ನಮಸ್ಕರಿಸುತ್ತಾರೆ, ನಿಮಗೆ ಸಂಸ್ಕಾರ ಇಲ್ಲ, ನಮ್ಮ ರಕ್ತದಲ್ಲೇ ಸಂಸ್ಕಾರ ಬಂದಿದೆ, ನಿಮ್ಮಿಂದ ನಾವು ಸಂಸ್ಕಾರ ಕಲಿಯಬೇಕಿಲ್ಲ, ಇಂದಿರಾಗಾಂಧಿ ಕಾಲದಲ್ಲಿ ಯಾರು ಜಾಗ ತಗೊಂಡು, ಬ್ರಾಹ್ಮಣರನ್ನ ಬೀದಿಪಾಲು ಮಾಡಿದ್ರು? ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಎಂದು ಬ್ರಾಹ್ಮಣರು ಆಕ್ರೋಶ ಹೊರಹಾಕಿದ್ದಾರೆ

'ಸಿಎಂ 44 ಜಾತಿಗಳಾಗಿ ವಿಂಗಡಿಸಿ ಬ್ರಾಹ್ಮಣರು ಅಂತ ನಮೋದಿಸದೇ ದೌರ್ಜನ್ಯ ಎಸಗಿದರು', ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಸಿದ್ದರಾಮಯ್ಯಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ಮೊದಲು ಬಿಜೆಪಿ ದಲಿತ ಸಿಎಂ ಘೋಷಿಸಲಿ: ಸಿದ್ದು

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more