ಹುಷಾರ್! ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ಸಿದ್ದರಾಮಯ್ಯಗೆ ಬ್ರಾಹ್ಮಣರಿಂದ ಎಚ್ಚರಿಕೆ

ಹುಷಾರ್! ಬ್ರಾಹ್ಮಣರ ಬಗ್ಗೆ ಹೇಳಿಕೆಗೆ ಸಿದ್ದರಾಮಯ್ಯಗೆ ಬ್ರಾಹ್ಮಣರಿಂದ ಎಚ್ಚರಿಕೆ

Published : Jun 28, 2022, 06:58 PM IST

Siddaramaiah on Brahmins: 'ಸಿಎಂ 44 ಜಾತಿಗಳಾಗಿ ವಿಂಗಡಿಸಿ ಬ್ರಾಹ್ಮಣರು ಅಂತ ನಮೋದಿಸದೇ ದೌರ್ಜನ್ಯ ಎಸಗಿದರು', ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಸಿದ್ದರಾಮಯ್ಯಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಮನಗರ (ಜೂ. 28):  ಇತ್ತೀಚಿಗೆ ಬ್ರಾಹ್ಮಣ ಸಮುದಾಯ ಮೇಲೆ ಖಾಸಗಿ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ (Siddaramaiah) ವಿರುದ್ಧ ಬ್ರಾಹ್ಮಣರು ಕೆಂಡಾಮಂಡಲರಾಗಿದ್ದಾರೆ. ಅಡುಗೆ ಮಾಡಲು ಬಂದ್ರೆ ನಮಸ್ಕಾರ ಬುದ್ದಿ ಅಂತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ  ಬ್ರಾಹ್ಮಣರು 'ಹೌದು ನಾವು ಸಂಸ್ಕಾರ ಸಮುದಾಯ ಆದ್ದರಿಂದ ನಮಸ್ಕರಿಸುತ್ತಾರೆ, ನಿಮಗೆ ಸಂಸ್ಕಾರ ಇಲ್ಲ, ನಮ್ಮ ರಕ್ತದಲ್ಲೇ ಸಂಸ್ಕಾರ ಬಂದಿದೆ, ನಿಮ್ಮಿಂದ ನಾವು ಸಂಸ್ಕಾರ ಕಲಿಯಬೇಕಿಲ್ಲ, ಇಂದಿರಾಗಾಂಧಿ ಕಾಲದಲ್ಲಿ ಯಾರು ಜಾಗ ತಗೊಂಡು, ಬ್ರಾಹ್ಮಣರನ್ನ ಬೀದಿಪಾಲು ಮಾಡಿದ್ರು? ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಎಂದು ಬ್ರಾಹ್ಮಣರು ಆಕ್ರೋಶ ಹೊರಹಾಕಿದ್ದಾರೆ

'ಸಿಎಂ 44 ಜಾತಿಗಳಾಗಿ ವಿಂಗಡಿಸಿ ಬ್ರಾಹ್ಮಣರು ಅಂತ ನಮೋದಿಸದೇ ದೌರ್ಜನ್ಯ ಎಸಗಿದರು', ನಿಮ್ಮ ರಾಜಕೀಯವನ್ನು ರಾಜಕೀಯಕ್ಕೆ ಇಟ್ಟುಕೊಳ್ಳಿ! ಹುಷಾರ್ ಸಿದ್ದರಾಮಯ್ಯಗೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ಮೊದಲು ಬಿಜೆಪಿ ದಲಿತ ಸಿಎಂ ಘೋಷಿಸಲಿ: ಸಿದ್ದು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more