ಹನುಮಂತ ಗುಲಾಮಗಿರಿಯ ಸಂಕೇತ ಎಂದವರಿಗೆ ಕಟೀಲು ತಿರುಗೇಟು ಕೊಟ್ಟಿದ್ಹೀಗೆ!

ಹನುಮಂತ ಗುಲಾಮಗಿರಿಯ ಸಂಕೇತ ಎಂದವರಿಗೆ ಕಟೀಲು ತಿರುಗೇಟು ಕೊಟ್ಟಿದ್ಹೀಗೆ!

Suvarna News   | Asianet News
Published : Jan 24, 2021, 12:25 PM ISTUpdated : Jan 24, 2021, 12:31 PM IST

ಗ್ರಾಪಂ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. 45 ಸಾವಿರ ಜನ ಕಾರ್ಯಕರ್ತರು ಜನಪ್ರತಿನಿಧಿಗಳಾಗಿದ್ದಾರೆ. ಬಿಜೆಪಿಯವರೇ ಹೆಚ್ಚು ಮಂದಿ ಅಧ್ಯಕ್ಷರಾಗುತ್ತಾರೆ ಎಂಬ ವಿಶ್ವಾಸವಿದೆ : ಕಟೀಲ್ 

ಬೆಂಗಳೂರು (ಜ. 24): ಬ್ರೆಜಿಲ್ ಗೆ ಭಾರತ ಕೊರೊನಾ ಲಸಿಕೆ ಕೊಟ್ಟಿದ್ದಕ್ಕೆ, ಅಲ್ಲಿನ ಅಧ್ಯಕ್ಷ ಜೈರ್ ಬೋಲ್ಸೋನಾರೋ ಹರ್ಷ ವ್ಯಕ್ತಪಡಿಸಿದ್ದಾರೆ.  ಆಂಜನೇಯ ಸಂಜೀವಿನಿ ಪರ್ವತದ ಮೇಲೆ ಲಸಿಕೆ ಹೊತ್ತೊಯ್ಯುವಂತಹ ಚಿತ್ರವನ್ನು ಟ್ವೀಟ್ ಮಾಡಿ  ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಆಂಜನೇಯ ಗುಲಾಮಗಿರಿಯ ಸಂಕೇತ ಎಂದು ವಿಚಾರವಾದಿಗಳು ಅಪಸ್ವರ ತೆಗೆದಿದ್ದರು. ಈ ಆರೋಪಕ್ಕೆ ಕಟೀಲ್ ತಿರುಗೇಟು ನೀಡಿದ್ದಾರೆ. 

ಗ್ರಾಪಂ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. 45 ಸಾವಿರ ಜನ ಕಾರ್ಯಕರ್ತರು ಜನಪ್ರತಿನಿಧಿಗಳಾಗಿದ್ದಾರೆ. ಬಿಜೆಪಿಯವರೇ ಹೆಚ್ಚು ಮಂದಿ ಅಧ್ಯಕ್ಷರಾಗುತ್ತಾರೆ ಎಂಬ ವಿಶ್ವಾಸವಿದೆ. ಮುಂದಿನ ತಾ,ಪಂ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳ ತಯಾರಿ ಕೂಡಾ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!