ಹನುಮಂತ ಗುಲಾಮಗಿರಿಯ ಸಂಕೇತ ಎಂದವರಿಗೆ ಕಟೀಲು ತಿರುಗೇಟು ಕೊಟ್ಟಿದ್ಹೀಗೆ!

ಹನುಮಂತ ಗುಲಾಮಗಿರಿಯ ಸಂಕೇತ ಎಂದವರಿಗೆ ಕಟೀಲು ತಿರುಗೇಟು ಕೊಟ್ಟಿದ್ಹೀಗೆ!

Published : Jan 24, 2021, 12:25 PM ISTUpdated : Jan 24, 2021, 12:31 PM IST

ಗ್ರಾಪಂ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. 45 ಸಾವಿರ ಜನ ಕಾರ್ಯಕರ್ತರು ಜನಪ್ರತಿನಿಧಿಗಳಾಗಿದ್ದಾರೆ. ಬಿಜೆಪಿಯವರೇ ಹೆಚ್ಚು ಮಂದಿ ಅಧ್ಯಕ್ಷರಾಗುತ್ತಾರೆ ಎಂಬ ವಿಶ್ವಾಸವಿದೆ : ಕಟೀಲ್ 

ಬೆಂಗಳೂರು (ಜ. 24): ಬ್ರೆಜಿಲ್ ಗೆ ಭಾರತ ಕೊರೊನಾ ಲಸಿಕೆ ಕೊಟ್ಟಿದ್ದಕ್ಕೆ, ಅಲ್ಲಿನ ಅಧ್ಯಕ್ಷ ಜೈರ್ ಬೋಲ್ಸೋನಾರೋ ಹರ್ಷ ವ್ಯಕ್ತಪಡಿಸಿದ್ದಾರೆ.  ಆಂಜನೇಯ ಸಂಜೀವಿನಿ ಪರ್ವತದ ಮೇಲೆ ಲಸಿಕೆ ಹೊತ್ತೊಯ್ಯುವಂತಹ ಚಿತ್ರವನ್ನು ಟ್ವೀಟ್ ಮಾಡಿ  ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಆಂಜನೇಯ ಗುಲಾಮಗಿರಿಯ ಸಂಕೇತ ಎಂದು ವಿಚಾರವಾದಿಗಳು ಅಪಸ್ವರ ತೆಗೆದಿದ್ದರು. ಈ ಆರೋಪಕ್ಕೆ ಕಟೀಲ್ ತಿರುಗೇಟು ನೀಡಿದ್ದಾರೆ. 

ಗ್ರಾಪಂ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಕಂಡಿದೆ. 45 ಸಾವಿರ ಜನ ಕಾರ್ಯಕರ್ತರು ಜನಪ್ರತಿನಿಧಿಗಳಾಗಿದ್ದಾರೆ. ಬಿಜೆಪಿಯವರೇ ಹೆಚ್ಚು ಮಂದಿ ಅಧ್ಯಕ್ಷರಾಗುತ್ತಾರೆ ಎಂಬ ವಿಶ್ವಾಸವಿದೆ. ಮುಂದಿನ ತಾ,ಪಂ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳ ತಯಾರಿ ಕೂಡಾ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!