ಸಾಮಾಜಿಕ ಅಂತರ ಮರೆತು ಆಹಾರಕ್ಕಾಗಿ ಮುಗಿಬಿದ್ದ ಕಾರ್ಮಿಕರು..!

ಸಾಮಾಜಿಕ ಅಂತರ ಮರೆತು ಆಹಾರಕ್ಕಾಗಿ ಮುಗಿಬಿದ್ದ ಕಾರ್ಮಿಕರು..!

Published : May 05, 2020, 04:34 PM IST

ಪರರಾಜ್ಯಗಳಿಗೆ ತೆರಳಬೇಕಿರುವ ವಲಸೆ ಕಾರ್ಮಿಕರು BIEC ಮೈದಾನದಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಸಾಮಾಜಿಕ ಅಂತರದ ಬಗ್ಗೆ ಮನವಿಯನ್ನು ಮಾಡಿದರೂ ಲೆಕ್ಕಿಸದೇ ಆಹಾರ ಪಡೆಯಲು ಮುಗಿಬಿದ್ದ ಘಟನೆ ನಡೆದಿದೆ.
 

ಬೆಂಗಳೂರು(ಮೇ.05): ನಗರದ BIEC ಮೈದಾನದಲ್ಲಿ ವಲಸಿಗರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಾಮಾಜಿಕ ಅಂತರವನ್ನು ಮರೆತು ಕಾರ್ಮಿಕರು ಆಹಾರಕ್ಕಾಗಿ ಮುಗಿಬಿದ್ದ ಘಟನೆ ನಡೆದಿದೆ.

ಪರರಾಜ್ಯಗಳಿಗೆ ತೆರಳಬೇಕಿರುವ ವಲಸೆ ಕಾರ್ಮಿಕರು BIEC ಮೈದಾನದಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಸಾಮಾಜಿಕ ಅಂತರದ ಬಗ್ಗೆ ಮನವಿಯನ್ನು ಮಾಡಿದರೂ ಲೆಕ್ಕಿಸದೇ ಆಹಾರ ಪಡೆಯಲು ಮುಗಿಬಿದ್ದ ಘಟನೆ ನಡೆದಿದೆ.

BIEC ಮೈದಾನದಲ್ಲಿ ಸುಮಾರು ಎರಡುವರೆ ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರು  ಉಳಿದುಕೊಂಡಿದ್ದಾರೆ. ಈ ಕುರಿತಾದ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ. 

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!