ಸಾಮಾಜಿಕ ಅಂತರ ಮರೆತು ಆಹಾರಕ್ಕಾಗಿ ಮುಗಿಬಿದ್ದ ಕಾರ್ಮಿಕರು..!

ಸಾಮಾಜಿಕ ಅಂತರ ಮರೆತು ಆಹಾರಕ್ಕಾಗಿ ಮುಗಿಬಿದ್ದ ಕಾರ್ಮಿಕರು..!

Suvarna News   | Asianet News
Published : May 05, 2020, 04:34 PM IST

ಪರರಾಜ್ಯಗಳಿಗೆ ತೆರಳಬೇಕಿರುವ ವಲಸೆ ಕಾರ್ಮಿಕರು BIEC ಮೈದಾನದಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಸಾಮಾಜಿಕ ಅಂತರದ ಬಗ್ಗೆ ಮನವಿಯನ್ನು ಮಾಡಿದರೂ ಲೆಕ್ಕಿಸದೇ ಆಹಾರ ಪಡೆಯಲು ಮುಗಿಬಿದ್ದ ಘಟನೆ ನಡೆದಿದೆ.
 

ಬೆಂಗಳೂರು(ಮೇ.05): ನಗರದ BIEC ಮೈದಾನದಲ್ಲಿ ವಲಸಿಗರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಸಾಮಾಜಿಕ ಅಂತರವನ್ನು ಮರೆತು ಕಾರ್ಮಿಕರು ಆಹಾರಕ್ಕಾಗಿ ಮುಗಿಬಿದ್ದ ಘಟನೆ ನಡೆದಿದೆ.

ಪರರಾಜ್ಯಗಳಿಗೆ ತೆರಳಬೇಕಿರುವ ವಲಸೆ ಕಾರ್ಮಿಕರು BIEC ಮೈದಾನದಲ್ಲಿ ಉಳಿದುಕೊಂಡಿದ್ದಾರೆ. ಅವರಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು. ಪೊಲೀಸರು ಸಾಮಾಜಿಕ ಅಂತರದ ಬಗ್ಗೆ ಮನವಿಯನ್ನು ಮಾಡಿದರೂ ಲೆಕ್ಕಿಸದೇ ಆಹಾರ ಪಡೆಯಲು ಮುಗಿಬಿದ್ದ ಘಟನೆ ನಡೆದಿದೆ.

BIEC ಮೈದಾನದಲ್ಲಿ ಸುಮಾರು ಎರಡುವರೆ ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರು  ಉಳಿದುಕೊಂಡಿದ್ದಾರೆ. ಈ ಕುರಿತಾದ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!