ಸದ್ದಿಲ್ಲದೆ ನಗರಗಳಲ್ಲಿ ಹೆಚ್ಚುತ್ತಿದೆ ಸ್ತನ ಕ್ಯಾನ್ಸರ್: ಮಹಿಳೆಯರ ಜೀವ ಹಿಂಡುತ್ತಿದೆ ಮಾರಕ ಖಾಯಿಲೆ..!

ಸದ್ದಿಲ್ಲದೆ ನಗರಗಳಲ್ಲಿ ಹೆಚ್ಚುತ್ತಿದೆ ಸ್ತನ ಕ್ಯಾನ್ಸರ್: ಮಹಿಳೆಯರ ಜೀವ ಹಿಂಡುತ್ತಿದೆ ಮಾರಕ ಖಾಯಿಲೆ..!

Published : Aug 06, 2023, 04:52 PM IST

ಕೊರೊನಾ ಕಾಲಘಟದಲ್ಲಿ ಕೊಂಚ ಮರೆಯಾಗಿದ್ದ  ಕ್ಯಾನ್ಸರ್ ಈಗ ಮತ್ತೆ ಸದ್ದು ಮಾಡ್ತಿದೆ. ಮಹಿಳೆಯರಲ್ಲಿ ಬದಲಾಗುತ್ತಿರುವ ಜೀವನ ಶೈಲಿ, ಹೆಚ್ಚುತ್ತಿರುವ ಮದ್ಯ ವ್ಯಸನ, ಧೂಮಪಾನ ಮಹಿಳೆಯರ ಬದುಕಿಗೇ ಮಾರಕವಾಗ್ತಿದೆ. ಅದರಲ್ಲೂ ನಗರಗಳಲ್ಲಿ ಅರ್ಧಕರ್ಧ ಪ್ರಕರಣಗಳು ಸ್ತನ ಕ್ಯಾನ್ಸರ್ನಿಂದಲೇ ಎಂಬುದು ಬೆಳಕಿಗೆ ಬಂದಿದೆ. 
 

ನಗರೀಕರಣ ಹೆಚ್ಚಾಗುತ್ತಾ ಸಾಗಿದಂತೆ ಮನುಷ್ಯ ಸೋಂಬೇರಿಯಾಗಿದ್ದು ಸುಳ್ಳಲ್ಲ. ಈ ಸೋಂಬೇರಿತನದ ಜೊತೆ ಜೊತೆಗೆ ಎಂಜಾಯ್ಮೆಂಟ್ನ ಮೊರೆ ಹೋದವರು ಅನೇಕರಿದ್ದಾರೆ. ಮಹಿಳೆಯರೂ ಈ ಎಂಜಾಯ್ಮೆಂಟ್ ಹೆಸರಲ್ಲಿ ಅನೇಕ ಮದ್ಯ ವ್ಯಸನದಂತಹ ಚಟಗಳಿಗೆ ದಾಸರಾಗಿದ್ದು ನಿಜಕ್ಕೂ ಬೇಸರದ ಸಂಗತಿ. ಅದುವೇ ಮಹಿಳೆಯರಿಗೆ(women) ಮಾರಕವಾಗಬಹುದು ಎನ್ನಲಾಗುವ ಅಚ್ಚರಿಯ ಅಂಶ ಹೊರಬಿದ್ದಿದೆ. ಅದುವೇ ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್‌(Breast cancer).ಮಹಿಳೆಯರು ವಯಸ್ಸಾದ್ರೂ ಯಂಗ್ ಅ್ಯಂಡ್ ಬ್ಯೂಟಿಪುಲ್ ಆಗಿ ಕಾಣಲು ಪಾಶ್ಚಿಮಾತ್ಯ ಡಯಟ್ ಪ್ಲಾನ್ ಮೊರೆ ಹೋಗ್ತಿದ್ದಾರೆ. ಇದೇ ಈಗ ಮಹಿಳೆಯರ ಪ್ರಾಣ ತಗೆಯುವ ಸ್ತನ ಕ್ಯಾನ್ಸರ್ಗೆ ಕಾರಣವಾಗ್ತಿದೆ. ಸರ್ಕಾರ ಸ್ತನ ಕ್ಯಾನ್ಸರ್ ತಡೆಗಟ್ಟಲು ಸಾಕಷ್ಟು ಯೋಜನೆಗಳನ್ನು ತಂದಿದ್ದು, ಸ್ಕ್ತೀನಿಂಗ್ ಪ್ರೋಗ್ರಾಂ ಅನ್ನು ಉಚಿತವಾಗಿ ನೀಡಿದೆ. ಮಹಿಳೆಯೊಬ್ಬಳು ತನ್ನ ಇಡೀ ಜೀವಮಾನದಲ್ಲಿ ಒಮ್ಮೆಯಾದರೂ ಸ್ತನಗಳ ಆರೋಗ್ಯ ಪರಿಶೀಲಿಸಿಕೊಳ್ಳಬೇಕೆಂದು ಶಿಫಾರಸು ಮಾಡಿದೆ. ಮದುವೆಯಾದ ಹೆಣ್ಣು ಮಕ್ಕಳು ಈ ಪರೀಕ್ಷೆ ಮಾಡಿಸಿಕೊಂಡರೆ ಕ್ಯಾನ್ಸರ್ಗೂ ಮೊದಲ ಸ್ಟೇಜ್ನಲ್ಲೇ ಪತ್ತೆಯಾಗಿ ಚಿಕಿತ್ಸೆಗೆ ಸುಲಭವಾಗಬಹುದು. ವಿಶ್ವದಲ್ಲಿ ಅಂಕಿ ಅಂಶ ತೆಗೆದುಕೊಂಡರೆ 2020ರ ಪ್ರಕಾರ 13.5% ಕ್ಯಾನ್ಸರ್ ಇದೆ. ಭಾರತದಲ್ಲಿ 1,80,000 ಪ್ರಕರಣಗಳು ಪ್ರತೀ ವರ್ಷ ಪತ್ತೆಯಾಗ್ತಿವೆ. 90 ಸಾವಿರ ಜನ ಸ್ತನ ಕ್ಯಾನ್ಸರ್ನಿಂದನೇ ಮೃತಪಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಬೈಕ್ ರೇಸ್‌ ವೇಳೆ ದುರ್ಘಟನೆ: ಯುವ ರೇಸರ್‌ ಶ್ರೇಯಸ್‌ ಹರೀಶ್‌ ಸಾವು

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more