ಬೆಂಗಳೂರು ಗಲಭೆ: ಸುವರ್ಣ ನ್ಯೂಸ್ ಪ್ರತಿನಿಧಿ ಮೇಲೆ ಹಲ್ಲೆ, ಕಾರು ಜಖಂ,  ಕ್ಯಾಮೆರಾ ಪುಡಿಪುಡಿ

ಬೆಂಗಳೂರು ಗಲಭೆ: ಸುವರ್ಣ ನ್ಯೂಸ್ ಪ್ರತಿನಿಧಿ ಮೇಲೆ ಹಲ್ಲೆ, ಕಾರು ಜಖಂ, ಕ್ಯಾಮೆರಾ ಪುಡಿಪುಡಿ

Published : Aug 12, 2020, 10:30 AM IST

ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಉದ್ರಿಕ್ತ ಗುಂಪೊಂದು ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದೆ. 

ಬೆಂಗಳೂರು (ಆ. 12): ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಉದ್ರಿಕ್ತ ಗುಂಪೊಂದು ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದೆ. 
ಸಿಕ್ಕ ಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದೆ. ಶಾಸಕರ ಮನೆ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು ಇಬ್ಬರು ಸಾವನ್ನಪ್ಪಿದ್ಧಾರೆ.

ಸ್ಥಳದಿಂದ ವರದಿ ಮಾಡುತ್ತಿದ್ದಾಗ ಸುವರ್ಣ ನ್ಯೂಸ್ ಪ್ರತಿನಿಧಿ ಪ್ರದೀಪ್, ರವಿ ಮೇಲೆ ಪುಂಡರ ಗುಂಪು ಹಲ್ಲೆ ಮಾಡಿದೆ. ಕ್ಯಾಮೆರಾವನ್ನು ಒಡೆದು ಹಾಕಿದೆ. ಸುವರ್ಣ ನ್ಯೂಸ್ ಆಫೀಸ್ ಕ್ಯಾಬ್‌ ಮೇಲೆ ಕಲ್ಲು ತೂರಾಡಿದ್ದಾರೆ. ಏಕಾಏಕಿ ಪೊಲೀಸ್ ಸ್ಟೇಷನ್, ಪೊಲೀಸ್ ಕ್ವಾಟ್ರಸ್ ಮೇಲೂ ದಾಂಧಲೆ ನಡೆಸಿದ್ದಾರೆ. ನಿನ್ನೆ ಏನೇನು ನಡೆಯಿತು? ಎಂಬುದರ ಬಗ್ಗೆ ಒಂದು ಟೈಂ ಲೈನ್ ಇಲ್ಲಿದೆ ನೋಡಿ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!