ಬೆಂಗಳೂರು ಗಲಭೆ: ಸುವರ್ಣ ನ್ಯೂಸ್ ಪ್ರತಿನಿಧಿ ಮೇಲೆ ಹಲ್ಲೆ, ಕಾರು ಜಖಂ,  ಕ್ಯಾಮೆರಾ ಪುಡಿಪುಡಿ

ಬೆಂಗಳೂರು ಗಲಭೆ: ಸುವರ್ಣ ನ್ಯೂಸ್ ಪ್ರತಿನಿಧಿ ಮೇಲೆ ಹಲ್ಲೆ, ಕಾರು ಜಖಂ, ಕ್ಯಾಮೆರಾ ಪುಡಿಪುಡಿ

Published : Aug 12, 2020, 10:30 AM IST

ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಉದ್ರಿಕ್ತ ಗುಂಪೊಂದು ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದೆ. 

ಬೆಂಗಳೂರು (ಆ. 12): ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಉದ್ರಿಕ್ತ ಗುಂಪೊಂದು ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದೆ. 
ಸಿಕ್ಕ ಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದೆ. ಶಾಸಕರ ಮನೆ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು ಇಬ್ಬರು ಸಾವನ್ನಪ್ಪಿದ್ಧಾರೆ.

ಸ್ಥಳದಿಂದ ವರದಿ ಮಾಡುತ್ತಿದ್ದಾಗ ಸುವರ್ಣ ನ್ಯೂಸ್ ಪ್ರತಿನಿಧಿ ಪ್ರದೀಪ್, ರವಿ ಮೇಲೆ ಪುಂಡರ ಗುಂಪು ಹಲ್ಲೆ ಮಾಡಿದೆ. ಕ್ಯಾಮೆರಾವನ್ನು ಒಡೆದು ಹಾಕಿದೆ. ಸುವರ್ಣ ನ್ಯೂಸ್ ಆಫೀಸ್ ಕ್ಯಾಬ್‌ ಮೇಲೆ ಕಲ್ಲು ತೂರಾಡಿದ್ದಾರೆ. ಏಕಾಏಕಿ ಪೊಲೀಸ್ ಸ್ಟೇಷನ್, ಪೊಲೀಸ್ ಕ್ವಾಟ್ರಸ್ ಮೇಲೂ ದಾಂಧಲೆ ನಡೆಸಿದ್ದಾರೆ. ನಿನ್ನೆ ಏನೇನು ನಡೆಯಿತು? ಎಂಬುದರ ಬಗ್ಗೆ ಒಂದು ಟೈಂ ಲೈನ್ ಇಲ್ಲಿದೆ ನೋಡಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!