ಬೆಂಗಳೂರು ಗಲಭೆ: ಸುವರ್ಣ ನ್ಯೂಸ್ ಪ್ರತಿನಿಧಿ ಮೇಲೆ ಹಲ್ಲೆ, ಕಾರು ಜಖಂ,  ಕ್ಯಾಮೆರಾ ಪುಡಿಪುಡಿ

ಬೆಂಗಳೂರು ಗಲಭೆ: ಸುವರ್ಣ ನ್ಯೂಸ್ ಪ್ರತಿನಿಧಿ ಮೇಲೆ ಹಲ್ಲೆ, ಕಾರು ಜಖಂ, ಕ್ಯಾಮೆರಾ ಪುಡಿಪುಡಿ

Published : Aug 12, 2020, 10:30 AM IST

ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಉದ್ರಿಕ್ತ ಗುಂಪೊಂದು ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದೆ. 

ಬೆಂಗಳೂರು (ಆ. 12): ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ಉದ್ರಿಕ್ತ ಗುಂಪೊಂದು ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದೆ. 
ಸಿಕ್ಕ ಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದೆ. ಶಾಸಕರ ಮನೆ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು ಇಬ್ಬರು ಸಾವನ್ನಪ್ಪಿದ್ಧಾರೆ.

ಸ್ಥಳದಿಂದ ವರದಿ ಮಾಡುತ್ತಿದ್ದಾಗ ಸುವರ್ಣ ನ್ಯೂಸ್ ಪ್ರತಿನಿಧಿ ಪ್ರದೀಪ್, ರವಿ ಮೇಲೆ ಪುಂಡರ ಗುಂಪು ಹಲ್ಲೆ ಮಾಡಿದೆ. ಕ್ಯಾಮೆರಾವನ್ನು ಒಡೆದು ಹಾಕಿದೆ. ಸುವರ್ಣ ನ್ಯೂಸ್ ಆಫೀಸ್ ಕ್ಯಾಬ್‌ ಮೇಲೆ ಕಲ್ಲು ತೂರಾಡಿದ್ದಾರೆ. ಏಕಾಏಕಿ ಪೊಲೀಸ್ ಸ್ಟೇಷನ್, ಪೊಲೀಸ್ ಕ್ವಾಟ್ರಸ್ ಮೇಲೂ ದಾಂಧಲೆ ನಡೆಸಿದ್ದಾರೆ. ನಿನ್ನೆ ಏನೇನು ನಡೆಯಿತು? ಎಂಬುದರ ಬಗ್ಗೆ ಒಂದು ಟೈಂ ಲೈನ್ ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!