Shivamogga: ಹರ್ಷನ ಹತ್ಯೆಗೆ ಪ್ರಚೋದನೆ ನೀಡಿದವರನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು: ಸೂಲಿಬೆಲೆ

Shivamogga: ಹರ್ಷನ ಹತ್ಯೆಗೆ ಪ್ರಚೋದನೆ ನೀಡಿದವರನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕು: ಸೂಲಿಬೆಲೆ

Published : Feb 23, 2022, 05:16 PM IST

ದುಷ್ಕರ್ಮಿಗಳ ಕೈಯಲ್ಲಿ ಬರ್ಬರವಾಗಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳಲು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ನಾಯಕರ ದಂಡು ಮನೆಯತ್ತ ಹರಿದುಬರುತ್ತಿದೆ.ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಂಗಳೂರು (ಫೆ. 23): ದುಷ್ಕರ್ಮಿಗಳ ಕೈಯಲ್ಲಿ ಬರ್ಬರವಾಗಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ಸಾಂತ್ವನ ಹೇಳಲು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ನಾಯಕರ ದಂಡು ಮನೆಯತ್ತ ಹರಿದುಬರುತ್ತಿದೆ.ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

'ಈ ಹತ್ಯೆಯ ಹಿಂದಿರುವವರನ್ನು ಹೊರ ತರಬೇಕು. ಈ ಹಂತಕರ ತಲೆಗೆ ತುಂಬುವವರು ಯಾರು..? ಇವರಲ್ಲವೂ ಹೊರ ಬರಬೇಕು. ಅವರನ್ನು ತಪ್ಪಿಸಿಕೊಳ್ಳಲು ಬಿಡಬಾರದು. ಸರ್ಕಾರ ಕಣ್ಣೊರೆಸುವ ಕೆಲಸ ಮಾಡಬಾರದು. ಈ ಬಂಧಿಸ್ತಾರೆ, ಆಮೇಲೆ ಜಾಮೀನಿನ ಮೇಲೆ ಹೊರ ಬಂದು ತಿರುಗಾಡುತ್ತಾರೆ. ಇದಕ್ಕೆಲ್ಲಾ ಅವಕಾಶ ಕೊಡಬಾರದು' ಎಂದು ಚಕ್ರವರ್ತಿ ಸೂಲಿಬೆಲೆ  ಸರ್ಕಾರಕ್ಕೆ ಆಗ್ರಹಿಸಿದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more