ಮಳೆ ಹಾನಿ: ನಾಳೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ: ಸಿಎಂ ಭರವಸೆ

ಮಳೆ ಹಾನಿ: ನಾಳೆ ಎಲ್ಲಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ: ಸಿಎಂ ಭರವಸೆ

Published : Oct 15, 2020, 01:49 PM IST

ಬೆಳೆ ಹಾನಿಯ ಬಗ್ಗೆ ನಾಳೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇನೆ. ಬೆಳೆ ಹಾನಿಗೆ ಹಣವನ್ನೂ ಬಿಡುಗಡೆ ಮಾಡುತ್ತೇನೆ.  ಆಯಾ ಜಿಲ್ಲೆಗಳ ಹಾನಿಗಳ ಬಗ್ಗೆ ಜಿಲ್ಲಾ ಉಸ್ತುವಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ಭರವಸೆ ನೀಡಿದ್ಧಾರೆ. 

ಬೆಂಗಳೂರು (ಅ. 15): ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಗದ್ದೆಗಳಿಗೆ ನೀರು ನುಗ್ಗಿದ್ದರಿಂದ ಬೆಳೆಗಳು ನಾಶವಾಗಿ ರೈತನ ಬದುಕು ಸಂಕಷ್ಟದಲ್ಲಿದೆ. ನೆರೆ ಪರಿಹಾರದತ್ತ ಗಮನ ವಹಿಸಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕಲ್ಬುರ್ಗಿಯಲ್ಲಿಯೂ ಕೂಡಾ ಪ್ರವಾಹದಿಂದ ರೈತರು ಕಷ್ಟಪಡುತ್ತಿದ್ದಾರೆ. ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಲ್ಲಿ ಎಂದು ಪ್ರಶ್ನಿಸುತ್ತಿದ್ದಾರೆ. 

ನಾಳೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇನೆ. ಬೆಳೆ ಹಾನಿಗೆ ಹಣವನ್ನೂ ಬಿಡುಗಡೆ ಮಾಡುತ್ತೇನೆ.  ಆಯಾ ಜಿಲ್ಲೆಗಳ ಹಾನಿಗಳ ಬಗ್ಗೆ ಜಿಲ್ಲಾ ಉಸ್ತುವಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ಭರವಸೆ ನೀಡಿದ್ಧಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!