ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಮಾಜಿ ಸಿಎಂ ಬಿಎಸ್ವೈ ಇಂದಿನಿಂದ 2 ದಿನ ಸಿಂದಗಿಯಲ್ಲಿ ಪ್ರಚಾರ ಕೈಗೊಳ್ಳಲಿದ್ಧಾರೆ. ಇಂದು ಬಿಎಸ್ವೈಗೆ ಡೊಳ್ಳು ಬಾರಿಸಿ ಅದ್ಧೂರಿ ಸ್ವಾಗತ ಕೋರಲಾಯಿತು.
ಬೆಂಗಳೂರು (ಅ. 20): ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಕಣ ರಂಗೇರಿದೆ. ಮಾಜಿ ಸಿಎಂ ಬಿಎಸ್ವೈ ಇಂದಿನಿಂದ 2 ದಿನ ಸಿಂದಗಿಯಲ್ಲಿ ಪ್ರಚಾರ ಕೈಗೊಳ್ಳಲಿದ್ಧಾರೆ. ಇಂದು ಬಿಎಸ್ವೈಗೆ ಡೊಳ್ಳು ಬಾರಿಸಿ ಅದ್ಧೂರಿ ಸ್ವಾಗತ ಕೋರಲಾಯಿತು.
'ಇಲ್ಲಿ ಬಿಜೆಪಿ ಪರ ಜನರ ಒಲವಿದೆ. ಬಿಜೆಪಿ ಸರ್ಕಾರ ಹಾವೇರಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿದೆ. ರಮೇಶ್ ಭೂಸನೂರು ಅವರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನಮಗಿದೆ' ಎಂದು ಬಿಎಸ್ವೈ ಹೇಳಿದ್ಧಾರೆ.