Feb 15, 2020, 1:38 PM IST
ಬೆಂಗಳೂರು (ಫೆ.15): ಬಿ.ಎಸ್. ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದು ಅರ್ಧ ವರ್ಷ ಕಳೆದಿದೆ. ಈಗ ಪೂರ್ಣ ಪ್ರಮಾಣದ ಸಚಿವ ಸಂಪುಟವೂ ಅಸ್ತಿತ್ವಕ್ಕೆ ಬಂದಿದೆ. ಅದರ ಬೆನ್ನಲ್ಲೇ, ಆಡಳಿತಕ್ಕೆ ಚುರುಕು ಮುಟ್ಟಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.
ಇದನ್ನೂ ನೋಡಿ | ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ, ನನಗೂ ಸಿಎಂ ಆಗುವ ಆಸೆಯಿದೆ: ಸಿ.ಟಿ ರವಿ
ಜನರ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಕಾರ್ಯಪಡೆ ರಚನೆಗೆ ಯಡಿಯೂರಪ್ಪ ಯೋಜನೆ ಹಾಕಿಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
ಇದನ್ನೂ ನೋಡಿ | 'ಒಳ್ಳೆ ಜನ ಆಗಿದ್ದಕ್ಕೆ ಬಿಟ್ಟಿದ್ದಾರೆ, ಇಲ್ಲಾ ಚಪ್ಪಲಿಯಲ್ಲಿ ಹೊಡಿತ್ತಿದ್ರು'