ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ

Suvarna News   | Asianet News
Published : Jul 18, 2021, 10:33 AM IST

- ನಾಯಕತ್ವ ಬದಲಾವಣೆ ನಿರ್ಧಾರವಿನ್ನೂ ಸಸ್ಪೆನ್ಸ್‌!

- ರಾಜೀನಾಮೆಗೆ ಯಾರೂ ಸೂಚಿಸಿಲ್ಲ, ರಾಜೀನಾಮೆ ಪ್ರಶ್ನೆ ಇಲ್ಲ: ಸಿಎಂ

- ಜು.26ರ ನಂತರ ಚಟುವಟಿಕೆ ಬಿರುಸು?

 

ಬೆಂಗಳೂರು (ಜು. 18): ದೆಹಲಿಯಿಂದ ವಾಪಸ್ ಆಗುತ್ತಿದ್ದಂತೆ ಸಿಎಂ ಬಿಎಸ್‌ವೈ ಫುಲ್ ಸಕ್ರಿಯರಾಗಿದ್ದಾರೆ. ಹೈಕಮಾಂಡ್ ಸೂಚನೆ ಬೆನ್ನಲ್ಲೇ, ಪಕ್ಷ ಸಂಘಟನೆಯತ್ತ ಸಿಎಂ ಗಮನ ಹರಿಸಿದ್ದಾರೆ. 

ಈ ತಿಂಗಳ 26 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಯಕತ್ವ ಬದಲಾವಣೆ ಚರ್ಚೆಗೆ ಇನ್ನೂ ತೆರೆ ಬಿದ್ದಿಲ್ಲ. ಶಾಸಕಾಂಗ ಸಭೆಯ ನಂತರ ರಾಜಕೀಯ ಚಟುವಟಿಕೆ ಚುರುಕಾಗುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!