Feb 27, 2022, 1:01 PM IST
ಬೆಂಗಳೂರು (ಫೆ. 27): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 79ನೇ ವರ್ಷದ ಹುಟ್ಟುಹಬ್ಬ ಅಂಗವಾಗಿ ಬಿಎಸ್ವೈ ಅಭಿಮಾನಿ ಬಳಗ ಮತ್ತು ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ ವಿವಿಧ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಯಡಿಯೂರಪ್ಪನವರಿಗೆ ಗಣ್ಯರು ಕರೆ ಮಾಡಿ ಶುಭ ಕೋರಿದ್ದಾರೆ. 25 ರೈತರಿಗೆ ಟ್ರ್ಯಾಕ್ಟರ್ ವಿತರಣೆ ಮಾಡಲಾಗಿದೆ.