ಹತ್ಯೆಯಾದ ಹರ್ಷ ಮನೆಗೆ ಬಿಎಸ್​ವೈ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ

ಹತ್ಯೆಯಾದ ಹರ್ಷ ಮನೆಗೆ ಬಿಎಸ್​ವೈ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ

Published : Mar 06, 2022, 07:39 PM IST

ಇತ್ತೀಚೆಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆ(Harsha Murder Case)ಯಾದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ಭೇಟಿ ನೀಡಿದರು. 

ಶಿವಮೊಗ್ಗ, (ಮಾ.06): ಇತ್ತೀಚೆಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆ(Harsha Murder Case)ಯಾದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ಭೇಟಿ ನೀಡಿದರು. 

ಹರ್ಷ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಿಎಸ್​ವೈ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.  ಸರ್ಕಾರದ ವತಿಯಿಂದ ಘೋಷಿಸಲಾಗಿದ್ದ 25 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹರ್ಷ(Bajrang Dal Activist) ಕುಟುಂಬಸ್ಥರಿಗೆ ಬಿಎಸ್ ವೈ ಹಸ್ತಾಂತರ ಮಾಡಿದರು. 

Harsha Murder Case: ಎನ್‌ಐಎ ವಹಿಸಿ: ಕೇಂದ್ರ ಸಚಿವೆ ಕರಂದ್ಲಾಜೆ

ಬಳಿಕ ಮಾತನಾಡಿದ ಅವರು, ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ನಡೆದಿರುವುದು ಖಂಡನೀಯ. ಹಿಂದೂ ಸಮಾಜದ ಮುಖಂಡನಾಗಿ ಬೆಳೆಯುತ್ತಿದ್ದ ಹರ್ಷನ ಬೆಳವಣಿಗೆಯನ್ನು ಸಹಿಸಲಾಗದೆ ಕೊಲೆ ಮಾಡಲಾಗಿದೆ. ಯಾರ ತಂಟೆಗೂ ಹೋಗದೆ ತನ್ನ ಪಾಡಿಗೆ ತಾನು ಸಂಘಟನಾ ಕೆಲಸ ಮಾಡುತ್ತಿದ್ದ ಹರ್ಷರನ್ನು ಕೊಲೆ ಮಾಡಿರುವುದು ದುಃಖದ ವಿಷಯವೆಂದು ಬೇಸರ ವ್ಯಕ್ತಪಡಿಸಿದರು.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more