ಕೊರೋನಾ ಮಹಾಸ್ಫೋಟ: ಏ.22ರವರೆಗೂ ನೈಟ್‌ ಕರ್ಫ್ಯೂ..?

ಕೊರೋನಾ ಮಹಾಸ್ಫೋಟ: ಏ.22ರವರೆಗೂ ನೈಟ್‌ ಕರ್ಫ್ಯೂ..?

Suvarna News   | Asianet News
Published : Apr 14, 2021, 01:11 PM ISTUpdated : Apr 14, 2021, 01:49 PM IST

ವೀಕೆಂಡ್‌ ಲಾಕ್‌ಡೌನ್‌ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ| ಏ.18ರಂದು ಸರ್ವಪಕ್ಷ ಸಭೆ ಕೆರದಿದ್ದೇನೆ| ಪ್ರತಿಪಕ್ಷಗಳ ನಾಯಕರ ಜೊತೆ ಸಮಾಲೋಚನೆ ಬಳಿಕ ಮುಂದಿನ ತೀರ್ಮಾನ: ಸಿಎಂ ಯಡಿಯೂರಪ್ಪ| 

ಬೆಂಗಳೂರು(ಏ.14): ಅಗತ್ಯಬಿದ್ದರೆ ನೈಟ್‌ ಕರ್ಫ್ಯೂ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.ಲಾಕ್‌ಡೌನ್‌ ಒಂದು ಬಿಟ್ಟು ಉಳಿದ ಎಲ್ಲ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗುತ್ತಿದೆ ಎಂದು ತಿಳಿದು ಬಂದಿದೆ. ವೀಕೆಂಡ್‌ ಲಾಕ್‌ಡೌನ್‌ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ, ಏ.18ರಂದು ಸರ್ವಪಕ್ಷ ಸಭೆ ಕರೆದಿದ್ದೇನೆ. ಪ್ರತಿಪಕ್ಷಗಳ ನಾಯಕರ ಜೊತೆ ಸಮಾಲೋಚನೆ ಬಳಿಕ ಮುಂದಿನ ತೀರ್ಮಾನವನ್ನ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ವೈರಸ್‌ ದಾಳಿಗೆ ನಲುಗಿದ ಸಿಲಿಕಾನ್‌ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್‌ ರೂಲ್ಸ್‌..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!