ಕೊರೋನಾ ಮಹಾಸ್ಫೋಟ: ಏ.22ರವರೆಗೂ ನೈಟ್‌ ಕರ್ಫ್ಯೂ..?

ಕೊರೋನಾ ಮಹಾಸ್ಫೋಟ: ಏ.22ರವರೆಗೂ ನೈಟ್‌ ಕರ್ಫ್ಯೂ..?

Published : Apr 14, 2021, 01:11 PM ISTUpdated : Apr 14, 2021, 01:49 PM IST

ವೀಕೆಂಡ್‌ ಲಾಕ್‌ಡೌನ್‌ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ| ಏ.18ರಂದು ಸರ್ವಪಕ್ಷ ಸಭೆ ಕೆರದಿದ್ದೇನೆ| ಪ್ರತಿಪಕ್ಷಗಳ ನಾಯಕರ ಜೊತೆ ಸಮಾಲೋಚನೆ ಬಳಿಕ ಮುಂದಿನ ತೀರ್ಮಾನ: ಸಿಎಂ ಯಡಿಯೂರಪ್ಪ| 

ಬೆಂಗಳೂರು(ಏ.14): ಅಗತ್ಯಬಿದ್ದರೆ ನೈಟ್‌ ಕರ್ಫ್ಯೂ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.ಲಾಕ್‌ಡೌನ್‌ ಒಂದು ಬಿಟ್ಟು ಉಳಿದ ಎಲ್ಲ ಕಟ್ಟುನಿಟ್ಟಿನ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗುತ್ತಿದೆ ಎಂದು ತಿಳಿದು ಬಂದಿದೆ. ವೀಕೆಂಡ್‌ ಲಾಕ್‌ಡೌನ್‌ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ, ಏ.18ರಂದು ಸರ್ವಪಕ್ಷ ಸಭೆ ಕರೆದಿದ್ದೇನೆ. ಪ್ರತಿಪಕ್ಷಗಳ ನಾಯಕರ ಜೊತೆ ಸಮಾಲೋಚನೆ ಬಳಿಕ ಮುಂದಿನ ತೀರ್ಮಾನವನ್ನ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ವೈರಸ್‌ ದಾಳಿಗೆ ನಲುಗಿದ ಸಿಲಿಕಾನ್‌ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್‌ ರೂಲ್ಸ್‌..?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!