ನೆರೆ ಪರಿಸ್ಥಿತಿ ಬಗ್ಗೆ ಅವಲೋಕನ; 10 ಕ್ಕೂ ಹೆಚ್ಚು ಡಿಸಿಗಳ ಜೊತೆ ಸಿಎಂ ಚರ್ಚೆ

ನೆರೆ ಪರಿಸ್ಥಿತಿ ಬಗ್ಗೆ ಅವಲೋಕನ; 10 ಕ್ಕೂ ಹೆಚ್ಚು ಡಿಸಿಗಳ ಜೊತೆ ಸಿಎಂ ಚರ್ಚೆ

Suvarna News   | Asianet News
Published : Oct 16, 2020, 03:42 PM ISTUpdated : Oct 16, 2020, 03:45 PM IST

ನೆರೆ ಪರಿಹಾರದ ಬಗ್ಗೆ ಸಿಎಂ ಅವಲೋಕನ ನಡೆಸಿದ್ದಾರೆ. 10 ಕ್ಕೂ ಹೆಚ್ಚು ನೆರೆಪೀಡಿತ ಜಿಲ್ಲೆಗಳ ಡಿಸಿ, ಎಸ್‌ಪಿ, ಜಿಪಂ ಸಿಇಒ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಸಮಾಲೋಚನೆ ನಡೆಸಿದ್ದಾರೆ. 

ಬೆಂಗಳೂರು (ಅ. 16): ನೆರೆ ಪರಿಹಾರದ ಬಗ್ಗೆ ಸಿಎಂ ಅವಲೋಕನ ನಡೆಸಿದ್ದಾರೆ. 10 ಕ್ಕೂ ಹೆಚ್ಚು ನೆರೆಪೀಡಿತ ಜಿಲ್ಲೆಗಳ ಡಿಸಿ, ಎಸ್‌ಪಿ, ಜಿಪಂ ಸಿಇಒ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಸಮಾಲೋಚನೆ ನಡೆಸಿದ್ದಾರೆ. 

ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಕೊಪ್ಪಳ, ಧಾರವಾಡ ಸೇರಿ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಯಾವ್ಯಾವ ಭಾಗಗಳಲ್ಲಿ ಎಷ್ಟೆಷ್ಟು ನಷ್ಟ ಆಗಿದೆ? ರೈತರು ಏನೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ? ರಕ್ಷಣಾ ಕಾರ್ಯಾಚರಣೆ ಯಾವ ಹಂತದಲ್ಲಿ ಸಾಗುತ್ತಿದೆ? ಇನ್ನೂ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ? ಎಂದು ಸಿಎಂ ಅವಲೋಕನ ನಡೆಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!