ನೆರೆ ಪರಿಸ್ಥಿತಿ ಬಗ್ಗೆ ಅವಲೋಕನ; 10 ಕ್ಕೂ ಹೆಚ್ಚು ಡಿಸಿಗಳ ಜೊತೆ ಸಿಎಂ ಚರ್ಚೆ

ನೆರೆ ಪರಿಸ್ಥಿತಿ ಬಗ್ಗೆ ಅವಲೋಕನ; 10 ಕ್ಕೂ ಹೆಚ್ಚು ಡಿಸಿಗಳ ಜೊತೆ ಸಿಎಂ ಚರ್ಚೆ

Published : Oct 16, 2020, 03:42 PM ISTUpdated : Oct 16, 2020, 03:45 PM IST

ನೆರೆ ಪರಿಹಾರದ ಬಗ್ಗೆ ಸಿಎಂ ಅವಲೋಕನ ನಡೆಸಿದ್ದಾರೆ. 10 ಕ್ಕೂ ಹೆಚ್ಚು ನೆರೆಪೀಡಿತ ಜಿಲ್ಲೆಗಳ ಡಿಸಿ, ಎಸ್‌ಪಿ, ಜಿಪಂ ಸಿಇಒ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಸಮಾಲೋಚನೆ ನಡೆಸಿದ್ದಾರೆ. 

ಬೆಂಗಳೂರು (ಅ. 16): ನೆರೆ ಪರಿಹಾರದ ಬಗ್ಗೆ ಸಿಎಂ ಅವಲೋಕನ ನಡೆಸಿದ್ದಾರೆ. 10 ಕ್ಕೂ ಹೆಚ್ಚು ನೆರೆಪೀಡಿತ ಜಿಲ್ಲೆಗಳ ಡಿಸಿ, ಎಸ್‌ಪಿ, ಜಿಪಂ ಸಿಇಒ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಸಮಾಲೋಚನೆ ನಡೆಸಿದ್ದಾರೆ. 

ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಕೊಪ್ಪಳ, ಧಾರವಾಡ ಸೇರಿ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಯಾವ್ಯಾವ ಭಾಗಗಳಲ್ಲಿ ಎಷ್ಟೆಷ್ಟು ನಷ್ಟ ಆಗಿದೆ? ರೈತರು ಏನೆಲ್ಲಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ? ರಕ್ಷಣಾ ಕಾರ್ಯಾಚರಣೆ ಯಾವ ಹಂತದಲ್ಲಿ ಸಾಗುತ್ತಿದೆ? ಇನ್ನೂ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ? ಎಂದು ಸಿಎಂ ಅವಲೋಕನ ನಡೆಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!