'ಅನುಭವ ಮಂಟಪ' ಕ್ಕೆ ಸಿಎಂ ಶಿಲಾನ್ಯಾಸ, ಹೀಗಿರಲಿದೆ ವಿಶೇಷ..!

'ಅನುಭವ ಮಂಟಪ' ಕ್ಕೆ ಸಿಎಂ ಶಿಲಾನ್ಯಾಸ, ಹೀಗಿರಲಿದೆ ವಿಶೇಷ..!

Suvarna News   | Asianet News
Published : Jan 06, 2021, 03:47 PM IST

ಬಸವ ಭಕ್ತರ ಬಹುದಿನದ ಕನಸು ನನಸಾಗುವ ಸಮಯ ಬಂದಿದೆ. ಬಸವಕಲ್ಯಾಣದಲ್ಲಿ  'ನೂತನ ಅನುಭವ ಮಂಟಪ'ಕ್ಕೆ ಸಿಎಂ ಶಿಲಾನ್ಯಾಸ ನೆರವೇರಿಸಿದ್ದಾರೆ. 

ಬೆಂಗಳೂರು (ಜ. 06): ಬಸವ ಭಕ್ತರ ಬಹುದಿನದ ಕನಸು ನನಸಾಗುವ ಸಮಯ ಬಂದಿದೆ. ಬಸವಕಲ್ಯಾಣದಲ್ಲಿ  'ನೂತನ ಅನುಭವ ಮಂಟಪ'ಕ್ಕೆ ಸಿಎಂ ಶಿಲಾನ್ಯಾಸ ನೆರವೇರಿಸಿದ್ದಾರೆ. 

ಬಸವಕಲ್ಯಾಣದ ತ್ರಿಪುರಾಂತ ಕೆರೆ ದಂಡೆಯಲ್ಲಿರುವ 72 ಎಕರೆಯಲ್ಲಿನ 7.5 ಎಕರೆಯಲ್ಲಿ ಅನುಭವ ಮಂಟಪ ನಿರ್ಮಾಣಗೊಳ್ಳಲಿದೆ. ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿ ಹವಾ ನಿಯಂತ್ರಣ, ಬೃಹತ್ ದಾಸೋಹ ಭವನ, ಟೆರಸ್ ಗಾರ್ಡನ್, ಬಯಲು ರಂಗಮಂದಿರ, ಐತಿಹಾಸಿಕ ಹಾಗೂ ಆಧುನಿಕ ಪರಿಕಲ್ಪನೆಗಳ ಸಂಯೋಜನೆಯಾಗಿರಲಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?