ಬಡವ, ಶ್ರಮಿಕರಿಗೆ ಸಿಗುತ್ತಾ ಗುಡ್‌ನ್ಯೂಸ್? ಕುತೂಹಲ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

ಬಡವ, ಶ್ರಮಿಕರಿಗೆ ಸಿಗುತ್ತಾ ಗುಡ್‌ನ್ಯೂಸ್? ಕುತೂಹಲ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

Published : May 18, 2021, 03:30 PM ISTUpdated : May 18, 2021, 03:48 PM IST

ನಾಳೆ (ಮೇ.19) ಬೆಳಿಗ್ಗೆ 11.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಲಾಕ್‌ಡೌನ್ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ. ಇದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಸಿಎಂ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.

ಬೆಂಗಳೂರು, (ಮೇ.18): ರಾಜ್ಯದಲ್ಲಿ ಕೊರೋನಾ ಮಿತೀ ಮೀರುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮೇ.24ರವರೆಗೆ ಘೋಷಣೆಯಾಗಲಿರುವಂತ ಲಾಕ್ ಡೌನ್, ಕೊರೋನಾ ನಿಯಂತ್ರಣಕ್ಕಾಗಿ ಮತ್ತಷ್ಟು ಬಿಗಿ ಕೂಡ ಆಗಲಿದೆ ಎನ್ನಲಾಗುತ್ತಿದೆ. 

ಕೋವಿಡ್ ನಿಯಂತ್ರಣಕ್ಕೆ ಡೀಸಿಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ಹೀಗೆ

ಈ ಸಂಬಂಧ ನಾಳೆ (ಮೇ.19) ಬೆಳಿಗ್ಗೆ 11.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಲಾಕ್‌ಡೌನ್ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ. ಇದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಸಿಎಂ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!