ಬಡವ, ಶ್ರಮಿಕರಿಗೆ ಸಿಗುತ್ತಾ ಗುಡ್‌ನ್ಯೂಸ್? ಕುತೂಹಲ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

ಬಡವ, ಶ್ರಮಿಕರಿಗೆ ಸಿಗುತ್ತಾ ಗುಡ್‌ನ್ಯೂಸ್? ಕುತೂಹಲ ಮೂಡಿಸಿದ ಸಿಎಂ ಸುದ್ದಿಗೋಷ್ಠಿ

Published : May 18, 2021, 03:30 PM ISTUpdated : May 18, 2021, 03:48 PM IST

ನಾಳೆ (ಮೇ.19) ಬೆಳಿಗ್ಗೆ 11.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಲಾಕ್‌ಡೌನ್ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ. ಇದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಸಿಎಂ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.

ಬೆಂಗಳೂರು, (ಮೇ.18): ರಾಜ್ಯದಲ್ಲಿ ಕೊರೋನಾ ಮಿತೀ ಮೀರುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಮೇ.24ರವರೆಗೆ ಘೋಷಣೆಯಾಗಲಿರುವಂತ ಲಾಕ್ ಡೌನ್, ಕೊರೋನಾ ನಿಯಂತ್ರಣಕ್ಕಾಗಿ ಮತ್ತಷ್ಟು ಬಿಗಿ ಕೂಡ ಆಗಲಿದೆ ಎನ್ನಲಾಗುತ್ತಿದೆ. 

ಕೋವಿಡ್ ನಿಯಂತ್ರಣಕ್ಕೆ ಡೀಸಿಗಳಿಗೆ ಪ್ರಧಾನಿ ಮೋದಿ ಸಲಹೆ ನೀಡಿದ್ಹೀಗೆ

ಈ ಸಂಬಂಧ ನಾಳೆ (ಮೇ.19) ಬೆಳಿಗ್ಗೆ 11.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದು, ಲಾಕ್‌ಡೌನ್ ಬಗ್ಗೆ ಸ್ಪಷ್ಟಪಡಿಸಲಿದ್ದಾರೆ. ಇದರ ಜೊತೆಗೆ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಸಿಎಂ ಸುದ್ದಿಗೋಷ್ಠಿ ಕುತೂಹಲ ಮೂಡಿಸಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!