ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ  'ಮಿರ್ಚಿ- ಗಿರ್ಮಿಟ್'?

ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ 'ಮಿರ್ಚಿ- ಗಿರ್ಮಿಟ್'?

Suvarna News   | Asianet News
Published : Jan 18, 2020, 12:31 PM IST

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿಯಲ್ಲಿ ಸಂಪುಟ ವಿಸ್ರರಣೆ ಚರ್ಚೆ ಆಗುತ್ತಾ ಎನ್ನುವ ಕುತೂಹಲ ಮೂಡಿದೆ. ಮಿನಿ ಕದನ ಗೆದ್ದ ಕಲಿಗಳಿಗೆ ಚಾಣಕ್ಯ ಗುಡ್‌ ನ್ಯೂಸ್ ಕೊಡ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ. 

ಹುಬ್ಬಳ್ಳಿ (ಜ. 18): ರಾಜ್ಯಕ್ಕೆ ಗೃಹ ಸಚಿವ   ಭೇಟಿಯಲ್ಲಿ ಸಂಪುಟ ವಿಸ್ರರಣೆ ಚರ್ಚೆ ಆಗುತ್ತಾ ಎನ್ನುವ ಕುತೂಹಲ ಮೂಡಿದೆ. ಮಿನಿ ಕದನ ಗೆದ್ದ ಕಲಿಗಳಿಗೆ ಚಾಣಕ್ಯ ಗುಡ್‌ ನ್ಯೂಸ್ ಕೊಡ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ. 

ನಾಳೆಯಿಂದ ಜ. 24 ರವರೆಗೆ ಸಿಎಂ ವಿದೇಶಿ ಪ್ರವಾಸ ಫಿಕ್ಸ್ ಆಗಿದೆ. ಇಂದೇ ಅಮಿತ್ ಶಾರಿಂದ ಗ್ರೀನ್ ಸಿಗ್ನಲ್ ಪಡೆದುಕೊಳ್ಳಲು ಸಿಎಂ ಯತ್ನಿಸುತ್ತಿದ್ದಾರೆ. ಸಂಪುಟ ಪುನಾರಚನೆ ಮಾಡಲು ಬಿಜೆಪಿ ಹೈ ಕಮಾಂಡ್ ಒಲವು ತೋರಿದರೆ ಸಂಪುಟ ಮಾತ್ರ ವಿಸ್ತರಣೆ ಮಾತ್ರ ಮಾಡೋಣ ಎನ್ನುತ್ತಿದ್ದಾರೆ ಯಡಿಯೂರಪ್ಪ. ಏನಿದು ಸಂಪುಟ ವಿಸ್ತರಣೆ ಪಾಲಿಟಿಕ್ಸ್? ಇಲ್ಲಿದೆ ಇನ್‌ಸೈಡ್ ಸ್ಟೋರಿ! 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?