ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ  'ಮಿರ್ಚಿ- ಗಿರ್ಮಿಟ್'?

ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ 'ಮಿರ್ಚಿ- ಗಿರ್ಮಿಟ್'?

Suvarna News   | Asianet News
Published : Jan 18, 2020, 12:31 PM IST

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿಯಲ್ಲಿ ಸಂಪುಟ ವಿಸ್ರರಣೆ ಚರ್ಚೆ ಆಗುತ್ತಾ ಎನ್ನುವ ಕುತೂಹಲ ಮೂಡಿದೆ. ಮಿನಿ ಕದನ ಗೆದ್ದ ಕಲಿಗಳಿಗೆ ಚಾಣಕ್ಯ ಗುಡ್‌ ನ್ಯೂಸ್ ಕೊಡ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ. 

ಹುಬ್ಬಳ್ಳಿ (ಜ. 18): ರಾಜ್ಯಕ್ಕೆ ಗೃಹ ಸಚಿವ   ಭೇಟಿಯಲ್ಲಿ ಸಂಪುಟ ವಿಸ್ರರಣೆ ಚರ್ಚೆ ಆಗುತ್ತಾ ಎನ್ನುವ ಕುತೂಹಲ ಮೂಡಿದೆ. ಮಿನಿ ಕದನ ಗೆದ್ದ ಕಲಿಗಳಿಗೆ ಚಾಣಕ್ಯ ಗುಡ್‌ ನ್ಯೂಸ್ ಕೊಡ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ. 

ನಾಳೆಯಿಂದ ಜ. 24 ರವರೆಗೆ ಸಿಎಂ ವಿದೇಶಿ ಪ್ರವಾಸ ಫಿಕ್ಸ್ ಆಗಿದೆ. ಇಂದೇ ಅಮಿತ್ ಶಾರಿಂದ ಗ್ರೀನ್ ಸಿಗ್ನಲ್ ಪಡೆದುಕೊಳ್ಳಲು ಸಿಎಂ ಯತ್ನಿಸುತ್ತಿದ್ದಾರೆ. ಸಂಪುಟ ಪುನಾರಚನೆ ಮಾಡಲು ಬಿಜೆಪಿ ಹೈ ಕಮಾಂಡ್ ಒಲವು ತೋರಿದರೆ ಸಂಪುಟ ಮಾತ್ರ ವಿಸ್ತರಣೆ ಮಾತ್ರ ಮಾಡೋಣ ಎನ್ನುತ್ತಿದ್ದಾರೆ ಯಡಿಯೂರಪ್ಪ. ಏನಿದು ಸಂಪುಟ ವಿಸ್ತರಣೆ ಪಾಲಿಟಿಕ್ಸ್? ಇಲ್ಲಿದೆ ಇನ್‌ಸೈಡ್ ಸ್ಟೋರಿ! 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!