ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ  'ಮಿರ್ಚಿ- ಗಿರ್ಮಿಟ್'?

ಉಪಕದನ ಕಲಿಗಳಿಗೆ ಅಮಿತ್‌ ಶಾ ಕೊಡ್ತಾರಾ 'ಮಿರ್ಚಿ- ಗಿರ್ಮಿಟ್'?

Suvarna News   | Asianet News
Published : Jan 18, 2020, 12:31 PM IST

ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿಯಲ್ಲಿ ಸಂಪುಟ ವಿಸ್ರರಣೆ ಚರ್ಚೆ ಆಗುತ್ತಾ ಎನ್ನುವ ಕುತೂಹಲ ಮೂಡಿದೆ. ಮಿನಿ ಕದನ ಗೆದ್ದ ಕಲಿಗಳಿಗೆ ಚಾಣಕ್ಯ ಗುಡ್‌ ನ್ಯೂಸ್ ಕೊಡ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ. 

ಹುಬ್ಬಳ್ಳಿ (ಜ. 18): ರಾಜ್ಯಕ್ಕೆ ಗೃಹ ಸಚಿವ   ಭೇಟಿಯಲ್ಲಿ ಸಂಪುಟ ವಿಸ್ರರಣೆ ಚರ್ಚೆ ಆಗುತ್ತಾ ಎನ್ನುವ ಕುತೂಹಲ ಮೂಡಿದೆ. ಮಿನಿ ಕದನ ಗೆದ್ದ ಕಲಿಗಳಿಗೆ ಚಾಣಕ್ಯ ಗುಡ್‌ ನ್ಯೂಸ್ ಕೊಡ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ. 

ನಾಳೆಯಿಂದ ಜ. 24 ರವರೆಗೆ ಸಿಎಂ ವಿದೇಶಿ ಪ್ರವಾಸ ಫಿಕ್ಸ್ ಆಗಿದೆ. ಇಂದೇ ಅಮಿತ್ ಶಾರಿಂದ ಗ್ರೀನ್ ಸಿಗ್ನಲ್ ಪಡೆದುಕೊಳ್ಳಲು ಸಿಎಂ ಯತ್ನಿಸುತ್ತಿದ್ದಾರೆ. ಸಂಪುಟ ಪುನಾರಚನೆ ಮಾಡಲು ಬಿಜೆಪಿ ಹೈ ಕಮಾಂಡ್ ಒಲವು ತೋರಿದರೆ ಸಂಪುಟ ಮಾತ್ರ ವಿಸ್ತರಣೆ ಮಾತ್ರ ಮಾಡೋಣ ಎನ್ನುತ್ತಿದ್ದಾರೆ ಯಡಿಯೂರಪ್ಪ. ಏನಿದು ಸಂಪುಟ ವಿಸ್ತರಣೆ ಪಾಲಿಟಿಕ್ಸ್? ಇಲ್ಲಿದೆ ಇನ್‌ಸೈಡ್ ಸ್ಟೋರಿ! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!