ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ

ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ

Published : May 29, 2020, 03:16 PM IST

ಬಿಜೆಪಿ ಶಾಸಕರಲ್ಲಿ ಭಿನ್ನಮತ ಇರುವುದು ನಿಜ. ಹಿರಿಯ ಶಾಸಕರನ್ನು ಸಿಎಂ ಯಡಿಯೂರಪ್ಪ ಕಡೆಗಣಿಸುತ್ತಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ  ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ಸಭೆ ಸೇರಿದವರು ನನ್ನ ಬಳಿಯೂ ಮಾತನಾಡಿದ್ದಾರೆ. ಕೊರೊನಾ ಇರೋದ್ರಿಂದ ಕೆಲವರು ಮಾತ್ರ ಸೇರಿರಬಹುದು ಎಂದಿದ್ದಾರೆ. ಈ ಸಭೆ ಬಗ್ಗೆ, ಭಿನ್ನಮತದ ಬಗ್ಗೆ ತಿಪ್ಪಾರೆಡ್ಡಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 29): ಬಿಜೆಪಿ ಶಾಸಕರಲ್ಲಿ ಭಿನ್ನಮತ ಇರುವುದು ನಿಜ. ಹಿರಿಯ ಶಾಸಕರನ್ನು ಸಿಎಂ ಯಡಿಯೂರಪ್ಪ ಕಡೆಗಣಿಸುತ್ತಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ  ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ಸಭೆ ಸೇರಿದವರು ನನ್ನ ಬಳಿಯೂ ಮಾತನಾಡಿದ್ದಾರೆ. ಕೊರೊನಾ ಇರೋದ್ರಿಂದ ಕೆಲವರು ಮಾತ್ರ ಸೇರಿರಬಹುದು ಎಂದಿದ್ದಾರೆ. ಈ ಸಭೆ ಬಗ್ಗೆ, ಭಿನ್ನಮತದ ಬಗ್ಗೆ ತಿಪ್ಪಾರೆಡ್ಡಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!