ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ

ಬಿಜೆಪಿ ಭಿನ್ನಮತ ಬೆಂಕಿಗೆ ತುಪ್ಪ ಸುರಿದ ತಿಪ್ಪಾರೆಡ್ಡಿ

Published : May 29, 2020, 03:16 PM IST

ಬಿಜೆಪಿ ಶಾಸಕರಲ್ಲಿ ಭಿನ್ನಮತ ಇರುವುದು ನಿಜ. ಹಿರಿಯ ಶಾಸಕರನ್ನು ಸಿಎಂ ಯಡಿಯೂರಪ್ಪ ಕಡೆಗಣಿಸುತ್ತಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ  ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ಸಭೆ ಸೇರಿದವರು ನನ್ನ ಬಳಿಯೂ ಮಾತನಾಡಿದ್ದಾರೆ. ಕೊರೊನಾ ಇರೋದ್ರಿಂದ ಕೆಲವರು ಮಾತ್ರ ಸೇರಿರಬಹುದು ಎಂದಿದ್ದಾರೆ. ಈ ಸಭೆ ಬಗ್ಗೆ, ಭಿನ್ನಮತದ ಬಗ್ಗೆ ತಿಪ್ಪಾರೆಡ್ಡಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 29): ಬಿಜೆಪಿ ಶಾಸಕರಲ್ಲಿ ಭಿನ್ನಮತ ಇರುವುದು ನಿಜ. ಹಿರಿಯ ಶಾಸಕರನ್ನು ಸಿಎಂ ಯಡಿಯೂರಪ್ಪ ಕಡೆಗಣಿಸುತ್ತಿದ್ದಾರೆ ಎಂದು ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ  ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಿನ್ನೆ ಸಭೆ ಸೇರಿದವರು ನನ್ನ ಬಳಿಯೂ ಮಾತನಾಡಿದ್ದಾರೆ. ಕೊರೊನಾ ಇರೋದ್ರಿಂದ ಕೆಲವರು ಮಾತ್ರ ಸೇರಿರಬಹುದು ಎಂದಿದ್ದಾರೆ. ಈ ಸಭೆ ಬಗ್ಗೆ, ಭಿನ್ನಮತದ ಬಗ್ಗೆ ತಿಪ್ಪಾರೆಡ್ಡಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..! 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!