ಲಸಿಕೆ ಅಭಿಯಾನಕ್ಕೆ ಚಾಲನೆ, ಭರವಸೆಯ ಮಾತುಗಳನ್ನಾಡಿದ ಸಿಎಂ

ಲಸಿಕೆ ಅಭಿಯಾನಕ್ಕೆ ಚಾಲನೆ, ಭರವಸೆಯ ಮಾತುಗಳನ್ನಾಡಿದ ಸಿಎಂ

Published : Jan 16, 2021, 12:56 PM ISTUpdated : Jan 16, 2021, 12:58 PM IST

ಲಸಿಕೆಗೆ ಚಾಲನೆ ನೀಡಿದ ಬಳಿಕ ಸಿಎಂ ಮಾಧ್ಯಮಗಳನ್ನುದ್ದೇಶಿಸಿ, ಮಾತನಾಡಿದ್ದಾರೆ. 'ಪ್ರಧಾನಿ ಮೋದಿಯವರ ವಿಶೇಷ ಪರಿಶ್ರಮದಿಂದ ಎರಡು ಸ್ವದೇಶಿ ಲಸಿಕೆ ತಯಾರಾಗಿದೆ. ಅವರ ಶ್ರಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ' ಎಂದಿದ್ದಾರೆ. 

ಬೆಂಗಳೂರು (ಜ. 16): ಪ್ರಧಾನಿ ನರೇಂದ್ರ ಮೋದಿ ಲಸಿಕರ ಅಭಿಯಾನಕ್ಕೆ ಚಾಲನೆ ನೀಡುತ್ತಿದ್ದಂತೆ ಕರ್ನಾಟಕದಲ್ಲಿ ಸಿಎಂ ಯಡಿಯೂರಪ್ಪ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದಾರೆ. ಕೊರೊನಾ ವಾರಿಯರ್ ಚಂದ್ರಶೇಖರ್ ಎಂಬುವವರು ಮೊದಲ ಲಸಿಕೆ ಪಡೆದಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಕೊರೊನಾ ಲಸಿಕೆ ವಿತರಣೆ ಶುರುವಾಗಿದೆ. 

ಲಸಿಕೆಗೆ ಚಾಲನೆ ನೀಡಿದ ಬಳಿಕ ಸಿಎಂ ಮಾಧ್ಯಮಗಳನ್ನುದ್ದೇಶಿಸಿ, ಮಾತನಾಡಿದ್ದಾರೆ. 'ಪ್ರಧಾನಿ ಮೋದಿಯವರ ವಿಶೇಷ ಪರಿಶ್ರಮದಿಂದ ಎರಡು ಸ್ವದೇಶಿ ಲಸಿಕೆ ತಯಾರಾಗಿದೆ. ಅವರ ಶ್ರಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.  ರಾಜ್ಯದ 2443 ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ದಿನವಾದ ಇಂದು 24,300 ಮಂದಿಗೆ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದಿಂದ 8.14 ಲಕ್ಷ ಲಸಿಕೆಗಳು ರಾಜ್ಯಕ್ಕೆ ಬಂದಿವೆ' ಎಂದಿದ್ದಾರೆ. 


 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!