ಲಾಕ್‌ಡೌನ್ 4.0 ಗೈಡ್‌ಲೈನ್ಸ್ ಪ್ರಕಟ; ನಿಯಮ- ನಿರ್ಬಂಧಗಳು ಹೀಗಿವೆ ನೋಡಿ

ಲಾಕ್‌ಡೌನ್ 4.0 ಗೈಡ್‌ಲೈನ್ಸ್ ಪ್ರಕಟ; ನಿಯಮ- ನಿರ್ಬಂಧಗಳು ಹೀಗಿವೆ ನೋಡಿ

Published : May 18, 2020, 03:05 PM ISTUpdated : May 18, 2020, 04:30 PM IST

ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಂತಿಮವಾಗಿ ಗೈಡ್‌ಲೈನ್ಸ್ ಘೋಷಿಸಿದ್ದಾರೆ.  ರೆಡ್‌ ಝೋನ್, ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ನಾಳೆಯಿಂದ ರಾಜ್ಯದ ಒಳಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಒಂದಷ್ಟು ನಿಯಮ, ನಿರ್ಬಂಧಗಳನ್ನು ಹೇರಲಾಗಿದೆ. 
ಶಾಪಿಂಗ್ ಮಾಲ್, ಚಿತ್ರಮಂದಿರ ಬಿಟ್ಟು ಎಲ್ಲಾ ರೀತಿಯ ಅಂಗಡಿಗಳಿಗೂ ಅನುಮತಿ ನೀಡಲಾಗಿದೆ. ಪ್ರತಿ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಇರುತ್ತದೆ. ಮುಖ್ಯಮಂತ್ರಿಯವರ ಸುದ್ದಿಗೋಷ್ಠಿ ಇಲ್ಲಿದೆ ನೋಡಿ..! 

ಬೆಂಗಳೂರು (ಮೇ. 18): ಲಾಕ್‌ಡೌನ್ 4.0 ರೂಪುರೇಷೆಗಳ ಬಗ್ಗೆ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಂತಿಮವಾಗಿ ಗೈಡ್‌ಲೈನ್ಸ್ ಘೋಷಿಸಿದ್ದಾರೆ.  ರೆಡ್‌ ಝೋನ್, ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ನಾಳೆಯಿಂದ ರಾಜ್ಯದ ಒಳಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಒಂದಷ್ಟು ನಿಯಮ, ನಿರ್ಬಂಧಗಳನ್ನು ಹೇರಲಾಗಿದೆ. 

ಶಾಪಿಂಗ್ ಮಾಲ್, ಚಿತ್ರಮಂದಿರ ಬಿಟ್ಟು ಎಲ್ಲಾ ರೀತಿಯ ಅಂಗಡಿಗಳಿಗೂ ಅನುಮತಿ ನೀಡಲಾಗಿದೆ. ಪ್ರತಿ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಇರುತ್ತದೆ. ಮುಖ್ಯಮಂತ್ರಿಯವರ ಸುದ್ದಿಗೋಷ್ಠಿ ಇಲ್ಲಿದೆ ನೋಡಿ..! 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!