ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

Jul 18, 2020, 12:42 PM IST

ಬೆಂಗಳೂರು(ಜು.18): ಕೊರೋನಾ ರೋಗಿಗಳಿಗೆ ಬೆಡ್‌ ನೀಡುವ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಕೊಡುತ್ತಿಲ್ಲ, ಸರ್ಕಾರ ಬಿಡುತ್ತಿಲ್ಲ. ಆದರೆ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.ಆದರೂ ಕೂಡ ಖಾಸಗಿ ಆಸ್ಪತ್ರೆಗಳು ಮಾತ್ರ ಕೋವಿಡ್‌ ರೋಗಿಗಳಿಗೆ ಮಾತ್ರ ಹಾಸಿಗೆ ನೀಡುತ್ತಿಲ್ಲ. 

ಕಲಬುರಗಿ: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳು ಸಾರ್‌ ಹಂದಿಗಳು..!

ಹೀಗಾಗಿ ಇವತ್ತು ಮತ್ತೊಮ್ಮೆ ಸಿಎಂ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ.