ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

ಕೊರೋನಾ ರೋಗಿಗಳ ಬೆಡ್ ವಿಚಾರ: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

Suvarna News   | Asianet News
Published : Jul 18, 2020, 12:42 PM IST

ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಬಿ. ಎಸ್. ಯಡಿಯೂರಪ್ಪ| ಕೋವಿಡ್‌ ರೋಗಿಗಳಿಗೆ ಹಾಸಿಗೆ ನೀಡದ ಖಾಸಗಿ ಆಸ್ಪತ್ರೆಗಳು|ಇವತ್ತು ಮತ್ತೊಮ್ಮೆ ಸಿಎಂ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ|

ಬೆಂಗಳೂರು(ಜು.18): ಕೊರೋನಾ ರೋಗಿಗಳಿಗೆ ಬೆಡ್‌ ನೀಡುವ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಕೊಡುತ್ತಿಲ್ಲ, ಸರ್ಕಾರ ಬಿಡುತ್ತಿಲ್ಲ. ಆದರೆ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ.ಆದರೂ ಕೂಡ ಖಾಸಗಿ ಆಸ್ಪತ್ರೆಗಳು ಮಾತ್ರ ಕೋವಿಡ್‌ ರೋಗಿಗಳಿಗೆ ಮಾತ್ರ ಹಾಸಿಗೆ ನೀಡುತ್ತಿಲ್ಲ. 

ಕಲಬುರಗಿ: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳು ಸಾರ್‌ ಹಂದಿಗಳು..!

ಹೀಗಾಗಿ ಇವತ್ತು ಮತ್ತೊಮ್ಮೆ ಸಿಎಂ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ಸಭೆ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ