ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?

ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?

Suvarna News   | Asianet News
Published : Jul 24, 2021, 01:16 PM IST

* ನಾಯಕತ್ವ ಬದಲಾವಣೆ ವದಂತಿ ಮಧ್ಯೆ ಸಿಎಂ ಫುಲ್‌ ಬ್ಯುಸಿ
* ನೆರೆ ಪ್ರದೇಶಗಳತ್ತ ಬಿಎಸ್‌ವೈ ಚಿತ್ತ 
*  ಸಂತ್ರಸ್ತರ ನೆರವಿಗೆ ಧಾವಿಸಲು ಮುಂದಾದ ಯಡಿಯೂರಪ್ಪ
 

ಬೆಂಗಳೂರು(ಜು.24): ರಾಜ್ಯ ರಾಜಕೀಯದಲ್ಲಿ ಭಾರೀ ಟ್ವಿಸ್ಟ್‌ವೊಂದು ಸಿಕ್ಕಿದೆ. ಹೌದು, ಒಂದು ಕಡೆ ಜಲಪ್ರವಾಹ, ಆ ಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ ಬೀಸುತ್ತಿದೆ. ನಾಯಕತ್ವ ಬದಲಾವಣೆ ವದಂತಿ ಮಧ್ಯೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಫುಲ್‌ ಬ್ಯುಸಿಯಾಗಿದ್ದಾರೆ. ಇದೀಗ ಬಿಎಸ್‌ವೈ ಚಿತ್ತ ನೆರೆ ಪ್ರದೇಶಗಳತ್ತ ನೆಟ್ಟಿದೆ. ಸಂತ್ರಸ್ತರ ನೆರವಿಗೆ ಧಾವಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಇಂತಹ ರಾಜಕೀಯವಾಗಿ ಏನಾಗುತ್ತೆ ಎಂಬುದಕ್ಕೆ ಮುಂದಿನ ಎರಡನೇ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗಲಿದೆ ಎಂದು ಹೇಳಲಾಗುತ್ತಿದೆ.     

ಹೈಕಮಾಂಡ್‌ ಆದೇಶಕ್ಕೆ ಸಿಎಂ ವೇಟಿಂಗ್‌: ರಾಜೀನಾಮೆ ನೀಡ್ತಾರಾ ಯಡಿಯೂರಪ್ಪ?

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?