ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?

ಜಲಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ: ಕರ್ನಾಟಕದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ?

Published : Jul 24, 2021, 01:16 PM IST

* ನಾಯಕತ್ವ ಬದಲಾವಣೆ ವದಂತಿ ಮಧ್ಯೆ ಸಿಎಂ ಫುಲ್‌ ಬ್ಯುಸಿ
* ನೆರೆ ಪ್ರದೇಶಗಳತ್ತ ಬಿಎಸ್‌ವೈ ಚಿತ್ತ 
*  ಸಂತ್ರಸ್ತರ ನೆರವಿಗೆ ಧಾವಿಸಲು ಮುಂದಾದ ಯಡಿಯೂರಪ್ಪ
 

ಬೆಂಗಳೂರು(ಜು.24): ರಾಜ್ಯ ರಾಜಕೀಯದಲ್ಲಿ ಭಾರೀ ಟ್ವಿಸ್ಟ್‌ವೊಂದು ಸಿಕ್ಕಿದೆ. ಹೌದು, ಒಂದು ಕಡೆ ಜಲಪ್ರವಾಹ, ಆ ಪ್ರವಾಹದ ಮಧ್ಯೆಯೇ ರಾಜಕೀಯ ಬಿರುಗಾಳಿ ಬೀಸುತ್ತಿದೆ. ನಾಯಕತ್ವ ಬದಲಾವಣೆ ವದಂತಿ ಮಧ್ಯೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಫುಲ್‌ ಬ್ಯುಸಿಯಾಗಿದ್ದಾರೆ. ಇದೀಗ ಬಿಎಸ್‌ವೈ ಚಿತ್ತ ನೆರೆ ಪ್ರದೇಶಗಳತ್ತ ನೆಟ್ಟಿದೆ. ಸಂತ್ರಸ್ತರ ನೆರವಿಗೆ ಧಾವಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ. ಇಂತಹ ರಾಜಕೀಯವಾಗಿ ಏನಾಗುತ್ತೆ ಎಂಬುದಕ್ಕೆ ಮುಂದಿನ ಎರಡನೇ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗಲಿದೆ ಎಂದು ಹೇಳಲಾಗುತ್ತಿದೆ.     

ಹೈಕಮಾಂಡ್‌ ಆದೇಶಕ್ಕೆ ಸಿಎಂ ವೇಟಿಂಗ್‌: ರಾಜೀನಾಮೆ ನೀಡ್ತಾರಾ ಯಡಿಯೂರಪ್ಪ?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!