ಕರ್ನಾಟಕದಲ್ಲಿ ಅನ್‌ಲಾಕ್‌ 4.0: ಮತ್ತಷ್ಟು ರಿಲೀಫ್‌..!

ಕರ್ನಾಟಕದಲ್ಲಿ ಅನ್‌ಲಾಕ್‌ 4.0: ಮತ್ತಷ್ಟು ರಿಲೀಫ್‌..!

Suvarna News   | Asianet News
Published : Jul 15, 2021, 10:05 AM IST

* ಅನ್‌ಲಾಕ್‌ 4.೦ ಜಾರಿಗೆ ರಾಜ್ಯ ಸರ್ಕಾರ ಚಿಂತನೆ 
* ಯಡಿಯೂರಪ್ಪ ನೇತೃತ್ವದಲ್ಲಿ ಅನ್‌ಲಾಕ್‌ ಸಭೆ 
* ಜು.19ರಿಂದ ರಾಜ್ಯದಲ್ಲಿ ಅನ್‌ಲಾಕ್‌ 4.೦ ಜಾರಿಯಾಗುವ ಸಾಧ್ಯತೆ 

ಬೆಂಗಳೂರು(ಜು.15): ಕೊರೋನಾ 3ನೇ ಅಲೆ ಆತಂಕದ ನಡುವೆಯೇ ರಾಜ್ಯದಲ್ಲಿ ಮತ್ತಷ್ಟು ರಿಲೀಫ್‌ ಸಿಗುವ ಸಾಧ್ಯತೆ ಇದೆ. ಅನ್‌ಲಾಕ್‌ 4.೦ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಇಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಅನ್‌ಲಾಕ್‌ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಪರಿಸ್ಥಿತಿಯನ್ನ ಸಿಎಂ ಬಿಎಸ್‌ವೈ ಅವಲೋಕಿಸಲಿದ್ದಾರೆ. ಜು.19ರಿಂದ ರಾಜ್ಯದಲ್ಲಿ ಅನ್‌ಲಾಕ್‌ 4.೦ ಜಾರಿಯಾಗುವ ಸಾಧ್ಯತೆ ಇದೆ. 

ತಿಂದವರೇ ಬಲ್ಲವರು ಕಲ್ಲು ಲಾಂಬಿನ ರುಚಿ; ಹುಡುಕುವುದು ಮಾತ್ರ ಸವಾಲೇ ಸರಿ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!