ಕರ್ನಾಟಕದಲ್ಲಿ ಅನ್‌ಲಾಕ್‌ 4.0: ಮತ್ತಷ್ಟು ರಿಲೀಫ್‌..!

ಕರ್ನಾಟಕದಲ್ಲಿ ಅನ್‌ಲಾಕ್‌ 4.0: ಮತ್ತಷ್ಟು ರಿಲೀಫ್‌..!

Suvarna News   | Asianet News
Published : Jul 15, 2021, 10:05 AM IST

* ಅನ್‌ಲಾಕ್‌ 4.೦ ಜಾರಿಗೆ ರಾಜ್ಯ ಸರ್ಕಾರ ಚಿಂತನೆ 
* ಯಡಿಯೂರಪ್ಪ ನೇತೃತ್ವದಲ್ಲಿ ಅನ್‌ಲಾಕ್‌ ಸಭೆ 
* ಜು.19ರಿಂದ ರಾಜ್ಯದಲ್ಲಿ ಅನ್‌ಲಾಕ್‌ 4.೦ ಜಾರಿಯಾಗುವ ಸಾಧ್ಯತೆ 

ಬೆಂಗಳೂರು(ಜು.15): ಕೊರೋನಾ 3ನೇ ಅಲೆ ಆತಂಕದ ನಡುವೆಯೇ ರಾಜ್ಯದಲ್ಲಿ ಮತ್ತಷ್ಟು ರಿಲೀಫ್‌ ಸಿಗುವ ಸಾಧ್ಯತೆ ಇದೆ. ಅನ್‌ಲಾಕ್‌ 4.೦ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಇಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಅನ್‌ಲಾಕ್‌ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಪರಿಸ್ಥಿತಿಯನ್ನ ಸಿಎಂ ಬಿಎಸ್‌ವೈ ಅವಲೋಕಿಸಲಿದ್ದಾರೆ. ಜು.19ರಿಂದ ರಾಜ್ಯದಲ್ಲಿ ಅನ್‌ಲಾಕ್‌ 4.೦ ಜಾರಿಯಾಗುವ ಸಾಧ್ಯತೆ ಇದೆ. 

ತಿಂದವರೇ ಬಲ್ಲವರು ಕಲ್ಲು ಲಾಂಬಿನ ರುಚಿ; ಹುಡುಕುವುದು ಮಾತ್ರ ಸವಾಲೇ ಸರಿ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!