ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

Suvarna News   | Asianet News
Published : Apr 15, 2020, 03:08 PM IST
ಲಾಕ್‌ಡೌನ್ ಮೇ 03 ರವರೆಗೆ ಮುಂದುವರೆದಿದೆ. ಕೇಂದ್ರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಏಪ್ರಿಲ್ 20 ರಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಇರುತ್ತದೆ. ಆ ನಂತರ ಹಾಟ್‌ಸ್ಪಾಟ್ ಹೊರತುಪಡಿಸಿ ಬೇರೆ ಕಡೆ ಸ್ವಲ್ಪ ಮಟ್ಟಿಗೆ ವಿನಾಯಿತಿ ಕೊಡಲಾಗುತ್ತದೆ. ಈ ವಿಚಾರವಾಗಿ ಸಿಎಂ ಹಿರಿಯ ಅಧಿಕಾರಿಗಳು, ಸಚಿವರ ಜೊತೆ ಸಭೆ ನಡೆಸಲಿದ್ದಾರೆ. 

 
ಬೆಂಗಳೂರು (ಏ. 15): ಲಾಕ್‌ಡೌನ್ ಮೇ 03 ರವರೆಗೆ ಮುಂದುವರೆದಿದೆ. ಕೇಂದ್ರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಏಪ್ರಿಲ್ 20 ರಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಇರುತ್ತದೆ. ಆ ನಂತರ ಹಾಟ್‌ಸ್ಪಾಟ್ ಹೊರತುಪಡಿಸಿ ಬೇರೆ ಕಡೆ ಸ್ವಲ್ಪ ಮಟ್ಟಿಗೆ ವಿನಾಯಿತಿ ಕೊಡಲಾಗುತ್ತದೆ. ಈ ವಿಚಾರವಾಗಿ ಸಿಎಂ ಹಿರಿಯ ಅಧಿಕಾರಿಗಳು, ಸಚಿವರ ಜೊತೆ ಸಭೆ ನಡೆಸಲಿದ್ದಾರೆ. 

ಕೊರೋನಾ ಸೋಂಕಿತ ಶಾಸಕನ ಭೇಟಿಯಾದ ಸಿಎಂಗೆ ಕ್ವಾರಂಟೈನ್!

 
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?