ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

ಲಾಕ್‌ಡೌನ್ 2.0 ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ ಪ್ರಕಟ: ತುರ್ತು ಸಭೆ ಕರೆದ ಸಿಎಂ

Suvarna News   | Asianet News
Published : Apr 15, 2020, 03:08 PM IST
ಲಾಕ್‌ಡೌನ್ ಮೇ 03 ರವರೆಗೆ ಮುಂದುವರೆದಿದೆ. ಕೇಂದ್ರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಏಪ್ರಿಲ್ 20 ರಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಇರುತ್ತದೆ. ಆ ನಂತರ ಹಾಟ್‌ಸ್ಪಾಟ್ ಹೊರತುಪಡಿಸಿ ಬೇರೆ ಕಡೆ ಸ್ವಲ್ಪ ಮಟ್ಟಿಗೆ ವಿನಾಯಿತಿ ಕೊಡಲಾಗುತ್ತದೆ. ಈ ವಿಚಾರವಾಗಿ ಸಿಎಂ ಹಿರಿಯ ಅಧಿಕಾರಿಗಳು, ಸಚಿವರ ಜೊತೆ ಸಭೆ ನಡೆಸಲಿದ್ದಾರೆ. 

 
ಬೆಂಗಳೂರು (ಏ. 15): ಲಾಕ್‌ಡೌನ್ ಮೇ 03 ರವರೆಗೆ ಮುಂದುವರೆದಿದೆ. ಕೇಂದ್ರದಿಂದ ಮಾರ್ಗಸೂಚಿ ಪ್ರಕಟವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಏಪ್ರಿಲ್ 20 ರಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಇರುತ್ತದೆ. ಆ ನಂತರ ಹಾಟ್‌ಸ್ಪಾಟ್ ಹೊರತುಪಡಿಸಿ ಬೇರೆ ಕಡೆ ಸ್ವಲ್ಪ ಮಟ್ಟಿಗೆ ವಿನಾಯಿತಿ ಕೊಡಲಾಗುತ್ತದೆ. ಈ ವಿಚಾರವಾಗಿ ಸಿಎಂ ಹಿರಿಯ ಅಧಿಕಾರಿಗಳು, ಸಚಿವರ ಜೊತೆ ಸಭೆ ನಡೆಸಲಿದ್ದಾರೆ. 

ಕೊರೋನಾ ಸೋಂಕಿತ ಶಾಸಕನ ಭೇಟಿಯಾದ ಸಿಎಂಗೆ ಕ್ವಾರಂಟೈನ್!

 
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?