3 ನೇ ಅಲೆ ಎಫೆಕ್ಟ್ ಬಗ್ಗೆ ತಜ್ಞರ ಜೊತೆ ಇಂದು ಸಿಎಂ ಸಮಾಲೋಚನೆ

3 ನೇ ಅಲೆ ಎಫೆಕ್ಟ್ ಬಗ್ಗೆ ತಜ್ಞರ ಜೊತೆ ಇಂದು ಸಿಎಂ ಸಮಾಲೋಚನೆ

Suvarna News   | Asianet News
Published : Jun 02, 2021, 10:40 AM ISTUpdated : Jun 02, 2021, 10:47 AM IST

-ಲಾಕ್‌ಡೌನ್, 3 ನೇ ಅಲೆ ಪರಿಣಾಂ: ಇಂದು ಬಿಎಸ್‌ವೈ ಸಭೆ

- ದೇವಿಶೆಟ್ಟಿ ನೇತೃತ್ವದ ಸಮಿತಿ ಜೊತೆ ಸಭೆ 

 

ಬೆಂಗಳೂರು (ಜೂ. 02): ಜೂನ್ 7 ರ ನಂತರ ವಿಸ್ತರಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಹಾಗೂ ಮೂರನೇ ಅಲೆಯ ಪರಿಣಾಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು ಎರಡು ಪ್ರತ್ಯೇಕ ಸಭೆ ನಡೆಸಲಿದ್ದಾರೆ.  ಸಂಜೆ 4.30ಕ್ಕೆ ತಜ್ಞರ ಜೊತೆ ಹಾಗೂ 6 ಗಂಟೆಗೆ ಸಚಿವರ ಜೊತೆ ಸಭೆಗಳು ನಿಗದಿಯಾಗಿವೆ. ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಜೊತೆಗೆ ವಿವಿಧ ತಜ್ಞ ವೈದ್ಯರಿಗೆ ಆಹ್ವಾನ ನೀಡಲಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!