Haveri: ಹೋರಿ ಹಬ್ಬ ವೀಕ್ಷಣೆ ವೇಳೆ ಮಂದಿಯನ್ನು ತಿವಿದ ಹೋರಿ, ಕಂಟ್ರೋಲ್ ತರಲು ಹರಸಾಹಸ

Haveri: ಹೋರಿ ಹಬ್ಬ ವೀಕ್ಷಣೆ ವೇಳೆ ಮಂದಿಯನ್ನು ತಿವಿದ ಹೋರಿ, ಕಂಟ್ರೋಲ್ ತರಲು ಹರಸಾಹಸ

Published : Dec 01, 2021, 05:06 PM ISTUpdated : Dec 01, 2021, 05:28 PM IST

ಹಾವೇರಿ ( Haveri)ಗುತ್ತಲಕ್ಕೆ ಸಮೀಪದ ಬಸಾಪುರ ಗ್ರಾಮದ ಹೊರವಲಯದಲ್ಲಿ ರಾಜ್ಯ ಮಟ್ಟದ ಹೋರಿ (bull) ಹಬ್ಬ ವೀಕ್ಷಣೆ ವೇಳೆ ಹೋರಿಗಳು ತಿವಿದು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ, 5 ಜನರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ

ಹಾವೇರಿ (ಡಿ. 01): ಗುತ್ತಲಕ್ಕೆ ಸಮೀಪದ ಬಸಾಪುರ ಗ್ರಾಮದ ಹೊರವಲಯದಲ್ಲಿ ರಾಜ್ಯ ಮಟ್ಟದ ಹೋರಿ (bull) ಹಬ್ಬ ವೀಕ್ಷಣೆ ವೇಳೆ ಹೋರಿಗಳು ತಿವಿದು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ, 5 ಜನರಿಗೆ ಗಂಭೀರ ಗಾಯಗಳಾಗಿದ್ದು, (Injured) ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅದರಲ್ಲಿ ಒಬ್ಬನನ್ನು ಬರಡಿ ಗ್ರಾಮದ ವೃದ್ಧ ಮೈಲಾರೆಪ್ಪ ಗಾಜಿ ಎಂದು ತಿಳಿದು ಬಂದಿದೆ. ಗಾಯಗೊಂಡವರು ಗುತ್ತಲದ ಸಮುದಾಯ ಆರೋಗ್ಯ ಕೇಂದ್ರ, ಹಾವೇರಿ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೋರಿ ಹಬ್ಬ ವೀಕ್ಷಣೆ ಮಾಡಲು ತಮಿಳುನಾಡು,(Tamilnadu) ಆಂಧ್ರ ಪ್ರದೇಶ (Andhra Pradesh) ಹಾಗೂ ರಾಜ್ಯದ ನಾನಾ ಭಾಗಗಳಿಂದ 2 ಲಕ್ಷಕ್ಕೂ ಅಧಿಕ ಜನ ಸೇರಿದ್ದು, ನಿರೀಕ್ಷೆಗೂ ಮೀರಿ ಬಂದ ಹೋರಿ ಅಭಿಮಾನಿಗಳು ಹತೋಟಿಗೆ ಬಾರದ ಹಿನ್ನಲೆಯಲ್ಲಿ ಹೋರಿ ಹಬ್ಬವನ್ನು ಬಂದ್‌ ಮಾಡಿದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more