Haveri: ಹೋರಿ ಹಬ್ಬ ವೀಕ್ಷಣೆ ವೇಳೆ ಮಂದಿಯನ್ನು ತಿವಿದ ಹೋರಿ, ಕಂಟ್ರೋಲ್ ತರಲು ಹರಸಾಹಸ

Haveri: ಹೋರಿ ಹಬ್ಬ ವೀಕ್ಷಣೆ ವೇಳೆ ಮಂದಿಯನ್ನು ತಿವಿದ ಹೋರಿ, ಕಂಟ್ರೋಲ್ ತರಲು ಹರಸಾಹಸ

Published : Dec 01, 2021, 05:06 PM ISTUpdated : Dec 01, 2021, 05:28 PM IST

ಹಾವೇರಿ ( Haveri)ಗುತ್ತಲಕ್ಕೆ ಸಮೀಪದ ಬಸಾಪುರ ಗ್ರಾಮದ ಹೊರವಲಯದಲ್ಲಿ ರಾಜ್ಯ ಮಟ್ಟದ ಹೋರಿ (bull) ಹಬ್ಬ ವೀಕ್ಷಣೆ ವೇಳೆ ಹೋರಿಗಳು ತಿವಿದು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ, 5 ಜನರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ

ಹಾವೇರಿ (ಡಿ. 01): ಗುತ್ತಲಕ್ಕೆ ಸಮೀಪದ ಬಸಾಪುರ ಗ್ರಾಮದ ಹೊರವಲಯದಲ್ಲಿ ರಾಜ್ಯ ಮಟ್ಟದ ಹೋರಿ (bull) ಹಬ್ಬ ವೀಕ್ಷಣೆ ವೇಳೆ ಹೋರಿಗಳು ತಿವಿದು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ, 5 ಜನರಿಗೆ ಗಂಭೀರ ಗಾಯಗಳಾಗಿದ್ದು, (Injured) ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅದರಲ್ಲಿ ಒಬ್ಬನನ್ನು ಬರಡಿ ಗ್ರಾಮದ ವೃದ್ಧ ಮೈಲಾರೆಪ್ಪ ಗಾಜಿ ಎಂದು ತಿಳಿದು ಬಂದಿದೆ. ಗಾಯಗೊಂಡವರು ಗುತ್ತಲದ ಸಮುದಾಯ ಆರೋಗ್ಯ ಕೇಂದ್ರ, ಹಾವೇರಿ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೋರಿ ಹಬ್ಬ ವೀಕ್ಷಣೆ ಮಾಡಲು ತಮಿಳುನಾಡು,(Tamilnadu) ಆಂಧ್ರ ಪ್ರದೇಶ (Andhra Pradesh) ಹಾಗೂ ರಾಜ್ಯದ ನಾನಾ ಭಾಗಗಳಿಂದ 2 ಲಕ್ಷಕ್ಕೂ ಅಧಿಕ ಜನ ಸೇರಿದ್ದು, ನಿರೀಕ್ಷೆಗೂ ಮೀರಿ ಬಂದ ಹೋರಿ ಅಭಿಮಾನಿಗಳು ಹತೋಟಿಗೆ ಬಾರದ ಹಿನ್ನಲೆಯಲ್ಲಿ ಹೋರಿ ಹಬ್ಬವನ್ನು ಬಂದ್‌ ಮಾಡಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more