Haveri: ಹೋರಿ ಹಬ್ಬ ವೀಕ್ಷಣೆ ವೇಳೆ ಮಂದಿಯನ್ನು ತಿವಿದ ಹೋರಿ, ಕಂಟ್ರೋಲ್ ತರಲು ಹರಸಾಹಸ

Haveri: ಹೋರಿ ಹಬ್ಬ ವೀಕ್ಷಣೆ ವೇಳೆ ಮಂದಿಯನ್ನು ತಿವಿದ ಹೋರಿ, ಕಂಟ್ರೋಲ್ ತರಲು ಹರಸಾಹಸ

Published : Dec 01, 2021, 05:06 PM ISTUpdated : Dec 01, 2021, 05:28 PM IST

ಹಾವೇರಿ ( Haveri)ಗುತ್ತಲಕ್ಕೆ ಸಮೀಪದ ಬಸಾಪುರ ಗ್ರಾಮದ ಹೊರವಲಯದಲ್ಲಿ ರಾಜ್ಯ ಮಟ್ಟದ ಹೋರಿ (bull) ಹಬ್ಬ ವೀಕ್ಷಣೆ ವೇಳೆ ಹೋರಿಗಳು ತಿವಿದು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ, 5 ಜನರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ

ಹಾವೇರಿ (ಡಿ. 01): ಗುತ್ತಲಕ್ಕೆ ಸಮೀಪದ ಬಸಾಪುರ ಗ್ರಾಮದ ಹೊರವಲಯದಲ್ಲಿ ರಾಜ್ಯ ಮಟ್ಟದ ಹೋರಿ (bull) ಹಬ್ಬ ವೀಕ್ಷಣೆ ವೇಳೆ ಹೋರಿಗಳು ತಿವಿದು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ, 5 ಜನರಿಗೆ ಗಂಭೀರ ಗಾಯಗಳಾಗಿದ್ದು, (Injured) ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅದರಲ್ಲಿ ಒಬ್ಬನನ್ನು ಬರಡಿ ಗ್ರಾಮದ ವೃದ್ಧ ಮೈಲಾರೆಪ್ಪ ಗಾಜಿ ಎಂದು ತಿಳಿದು ಬಂದಿದೆ. ಗಾಯಗೊಂಡವರು ಗುತ್ತಲದ ಸಮುದಾಯ ಆರೋಗ್ಯ ಕೇಂದ್ರ, ಹಾವೇರಿ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೋರಿ ಹಬ್ಬ ವೀಕ್ಷಣೆ ಮಾಡಲು ತಮಿಳುನಾಡು,(Tamilnadu) ಆಂಧ್ರ ಪ್ರದೇಶ (Andhra Pradesh) ಹಾಗೂ ರಾಜ್ಯದ ನಾನಾ ಭಾಗಗಳಿಂದ 2 ಲಕ್ಷಕ್ಕೂ ಅಧಿಕ ಜನ ಸೇರಿದ್ದು, ನಿರೀಕ್ಷೆಗೂ ಮೀರಿ ಬಂದ ಹೋರಿ ಅಭಿಮಾನಿಗಳು ಹತೋಟಿಗೆ ಬಾರದ ಹಿನ್ನಲೆಯಲ್ಲಿ ಹೋರಿ ಹಬ್ಬವನ್ನು ಬಂದ್‌ ಮಾಡಿದರು.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more