ಸಾರಿಗೆ ಮುಷ್ಕರ 2 ನೇ ದಿನಕ್ಕೆ, ಪ್ರಯಾಣಿಕರಿಗೆ ಸಿಎಂ ಮನವಿ ಮಾಡಿದ್ಹೀಗೆ

ಸಾರಿಗೆ ಮುಷ್ಕರ 2 ನೇ ದಿನಕ್ಕೆ, ಪ್ರಯಾಣಿಕರಿಗೆ ಸಿಎಂ ಮನವಿ ಮಾಡಿದ್ಹೀಗೆ

Published : Apr 08, 2021, 02:12 PM IST

ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ.  'ಪ್ರಯಾಣಿಕರು ಆತಂಕ ಪಡುವುದು ಬೇಡ. ಖಾಸಗಿ ಬಸ್‌ಗಳನ್ನು ಓಡಿಸಲಾಗುತ್ತದೆ' ಎಂದು ಹುಬ್ಬಳ್ಳಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು (ಏ. 08): ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ.  'ಪ್ರಯಾಣಿಕರು ಆತಂಕ ಪಡುವುದು ಬೇಡ. ಖಾಸಗಿ ಬಸ್‌ಗಳನ್ನು ಓಡಿಸಲಾಗುತ್ತದೆ. ತೊಂದರೆಯಾಗದಂತೆ ಖಾಸಗಿ ವಾಹನಗಳು ದುಪ್ಪಟ್ಟು ಹಣ ವಸೂಲಿ ಮಾಡಿದ್ರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಾವು ನಿಗದಿಪಡಿಸಿರುವ ಹಣ ವಸೂಲಿ ಮಾಡಬೇಕು' ಎಂದು ಹುಬ್ಬಳ್ಳಿಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!