ಕರ್ತವ್ಯಕ್ಕೆ ಹಾಜರಾಗಿ ಇಲ್ಲಾ ಕ್ವಾಟ್ರಸ್ ಖಾಲಿ ಮಾಡಿ; ಅಧಿಕಾರಿಗಳಿಂದ ಒತ್ತಡ ತಂತ್ರ..!

ಕರ್ತವ್ಯಕ್ಕೆ ಹಾಜರಾಗಿ ಇಲ್ಲಾ ಕ್ವಾಟ್ರಸ್ ಖಾಲಿ ಮಾಡಿ; ಅಧಿಕಾರಿಗಳಿಂದ ಒತ್ತಡ ತಂತ್ರ..!

Suvarna News   | Asianet News
Published : Apr 09, 2021, 01:51 PM ISTUpdated : Apr 09, 2021, 01:58 PM IST

ಸಾರಿಗೆ ನೌಕರರ ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ನೌಕರರ ಮೇಲೆ ಒತ್ತಡ ತಂತ್ರ ಪ್ರಯೋಗಿಸುತ್ತಿದೆ. 'ಕರ್ತವ್ಯಕ್ಕೆ ಹಾಜರಾಗಿ, ಇಲ್ಲ ಕ್ವಾಟ್ರಸ್ ಖಾಲಿ ಮಾಡಿ' ಎಂದು ಅಧಿಕಾರಿಗಳು ಸಾರಿಗೆ ನೌಕರರಿಗೆ ನೊಟೀಸ್ ನೀಡುತ್ತಿದ್ದಾರೆ. ಇದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. 
 

ಬೆಂಗಳೂರು (ಏ. 09): ಸಾರಿಗೆ ನೌಕರರ ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ನೌಕರರ ಮೇಲೆ ಒತ್ತಡ ತಂತ್ರ ಪ್ರಯೋಗಿಸುತ್ತಿದೆ. 'ಕರ್ತವ್ಯಕ್ಕೆ ಹಾಜರಾಗಿ, ಇಲ್ಲ ಕ್ವಾಟ್ರಸ್ ಖಾಲಿ ಮಾಡಿ' ಎಂದು ಅಧಿಕಾರಿಗಳು ಸಾರಿಗೆ ನೌಕರರಿಗೆ ನೊಟೀಸ್ ನೀಡುತ್ತಿದ್ದಾರೆ. ಇದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ.  'ಮನೆ ಖಾಲಿ ಮಾಡಿ, ಮಕ್ಕಳನ್ನು ಕರೆದುಕೊಂಡು ನಾವೆಲ್ಲಿಗೆ ಹೋಗೋಣ..? ನೊಟೀಸ್ ಕೊಡಲಿ, ಎಸ್ಮಾವನ್ನೂ ಹಾಕಲಿ, ನಾವು ಕೆಲಸಕ್ಕೆ ಕಳುಹಿಸುವುದಿಲ್ಲ' ಎಂದು ಹೇಳಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ