ಸಾರಿಗೆ ಮುಷ್ಕರ, ರೈಲು ಮೊರೆ ಹೋದ ಪ್ರಯಾಣಿಕರು, ಮೆಜೆಸ್ಟಿಕ್‌ನಲ್ಲಿ ಜನವೋ ಜನ!

ಸಾರಿಗೆ ಮುಷ್ಕರ, ರೈಲು ಮೊರೆ ಹೋದ ಪ್ರಯಾಣಿಕರು, ಮೆಜೆಸ್ಟಿಕ್‌ನಲ್ಲಿ ಜನವೋ ಜನ!

Published : Apr 08, 2021, 12:20 PM ISTUpdated : Apr 08, 2021, 12:22 PM IST

ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ರೈಲನ್ನು ಅವಲಂಬಿಸಿದ್ದಾರೆ.

ಬೆಂಗಳೂರು (ಏ. 08): ಸಾರಿಗೆ ನೌಕರರ ಮುಷ್ಕರ 2 ನೇ ದಿನಕ್ಕೆ ಕಾಲಿಟ್ಟಿದೆ. ಬಸ್ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರು ರೈಲನ್ನು ಅವಲಂಬಿಸಿದ್ದಾರೆ. ಯುಗಾದಿ ಹಬ್ಬ ಸಮೀಪಿಸುತ್ತಿರುವುದರಿಂದ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಬೇರೆ ಬೇರೆ ಜಿಲ್ಲೆಗಳಿಗೆ ರೈಲು ವ್ಯವಸ್ಥೆ ಮಾಡಲಾಗಿದೆ.  ಪ್ರಯಾಣಿಕರು ಮುಂಚಿತವಾಗಿ ಊರುಗಳಿಗೆ ತೆರಳುತ್ತಿದ್ದಾರೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಜನವೋ ಜನ...

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!