ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

Suvarna News   | Asianet News
Published : Feb 18, 2020, 10:27 AM IST

ಕಂಬಳ ವೀರ ಶ್ರೀನಿವಾಸ್‍ಗೌಡರನ್ನು  ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಸನ್ಮಾನ ಮಾಡಿದ್ದಾರೆ. ಸನ್ಮಾನ ವೇಳೆ ಕೊಂಚ ಎಡವಟ್ಟಾಗಿದೆ.  

ಬೆಂಗಳೂರು (ಫೆ. 18: ಕಂಬಳ ವೀರ ಶ್ರೀನಿವಾಸ್‍ಗೌಡರನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಸನ್ಮಾನ ಮಾಡಿದ್ದಾರೆ. 

ಸನ್ಮಾನದ ಬಳಿಕ ಚೆಕ್ ವಿತರಿಸುವಂತೆ ಸೂಚಿಸಿ ಸಿಎಂ ಅಲ್ಲಿಂದ ನಿರ್ಗಮಿಸಿದರು. ಆದರೆ ಚೆಕ್ ಬರುವುದು ತಡವಾದ ಕಾರಣ ಶ್ರೀನಿವಾಸ್ ಗೌಡರಿಗೆ ಖಾಲಿ ಕವರ್ ನೀಡಿ ಸಚಿವರಾದ ಸಿಟಿ ರವಿ ಮತ್ತು ಶಿವರಾಮ್ ಹೆಬ್ಬಾರ್ ಪೋಸ್ ನೀಡಿದರು.

ಇದು ಖಾಲಿ ಕವರ್ ಅಂತಾ ಕೈ ಸನ್ನೆಯಲ್ಲೇ ಸಿಟಿ ರವಿ ತಿಳಿಸುವ ಪ್ರಯತ್ನ ಮಾಡಿದರು. ಅರ್ಧಗಂಟೆ ಬಳಿಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀನಿವಾಸ್ ಗೌಡರಿಗೆ 3 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!