ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

Published : Feb 18, 2020, 10:27 AM IST

ಕಂಬಳ ವೀರ ಶ್ರೀನಿವಾಸ್‍ಗೌಡರನ್ನು  ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಸನ್ಮಾನ ಮಾಡಿದ್ದಾರೆ. ಸನ್ಮಾನ ವೇಳೆ ಕೊಂಚ ಎಡವಟ್ಟಾಗಿದೆ.  

ಬೆಂಗಳೂರು (ಫೆ. 18: ಕಂಬಳ ವೀರ ಶ್ರೀನಿವಾಸ್‍ಗೌಡರನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಸನ್ಮಾನ ಮಾಡಿದ್ದಾರೆ. 

ಸನ್ಮಾನದ ಬಳಿಕ ಚೆಕ್ ವಿತರಿಸುವಂತೆ ಸೂಚಿಸಿ ಸಿಎಂ ಅಲ್ಲಿಂದ ನಿರ್ಗಮಿಸಿದರು. ಆದರೆ ಚೆಕ್ ಬರುವುದು ತಡವಾದ ಕಾರಣ ಶ್ರೀನಿವಾಸ್ ಗೌಡರಿಗೆ ಖಾಲಿ ಕವರ್ ನೀಡಿ ಸಚಿವರಾದ ಸಿಟಿ ರವಿ ಮತ್ತು ಶಿವರಾಮ್ ಹೆಬ್ಬಾರ್ ಪೋಸ್ ನೀಡಿದರು.

ಇದು ಖಾಲಿ ಕವರ್ ಅಂತಾ ಕೈ ಸನ್ನೆಯಲ್ಲೇ ಸಿಟಿ ರವಿ ತಿಳಿಸುವ ಪ್ರಯತ್ನ ಮಾಡಿದರು. ಅರ್ಧಗಂಟೆ ಬಳಿಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀನಿವಾಸ್ ಗೌಡರಿಗೆ 3 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!