ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

Suvarna News   | Asianet News
Published : Feb 18, 2020, 10:27 AM IST

ಕಂಬಳ ವೀರ ಶ್ರೀನಿವಾಸ್‍ಗೌಡರನ್ನು  ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಸನ್ಮಾನ ಮಾಡಿದ್ದಾರೆ. ಸನ್ಮಾನ ವೇಳೆ ಕೊಂಚ ಎಡವಟ್ಟಾಗಿದೆ.  

ಬೆಂಗಳೂರು (ಫೆ. 18: ಕಂಬಳ ವೀರ ಶ್ರೀನಿವಾಸ್‍ಗೌಡರನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಸನ್ಮಾನ ಮಾಡಿದ್ದಾರೆ. 

ಸನ್ಮಾನದ ಬಳಿಕ ಚೆಕ್ ವಿತರಿಸುವಂತೆ ಸೂಚಿಸಿ ಸಿಎಂ ಅಲ್ಲಿಂದ ನಿರ್ಗಮಿಸಿದರು. ಆದರೆ ಚೆಕ್ ಬರುವುದು ತಡವಾದ ಕಾರಣ ಶ್ರೀನಿವಾಸ್ ಗೌಡರಿಗೆ ಖಾಲಿ ಕವರ್ ನೀಡಿ ಸಚಿವರಾದ ಸಿಟಿ ರವಿ ಮತ್ತು ಶಿವರಾಮ್ ಹೆಬ್ಬಾರ್ ಪೋಸ್ ನೀಡಿದರು.

ಇದು ಖಾಲಿ ಕವರ್ ಅಂತಾ ಕೈ ಸನ್ನೆಯಲ್ಲೇ ಸಿಟಿ ರವಿ ತಿಳಿಸುವ ಪ್ರಯತ್ನ ಮಾಡಿದರು. ಅರ್ಧಗಂಟೆ ಬಳಿಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀನಿವಾಸ್ ಗೌಡರಿಗೆ 3 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!