ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

Suvarna News   | Asianet News
Published : Feb 18, 2020, 10:27 AM IST

ಕಂಬಳ ವೀರ ಶ್ರೀನಿವಾಸ್‍ಗೌಡರನ್ನು  ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಸನ್ಮಾನ ಮಾಡಿದ್ದಾರೆ. ಸನ್ಮಾನ ವೇಳೆ ಕೊಂಚ ಎಡವಟ್ಟಾಗಿದೆ.  

ಬೆಂಗಳೂರು (ಫೆ. 18: ಕಂಬಳ ವೀರ ಶ್ರೀನಿವಾಸ್‍ಗೌಡರನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಸನ್ಮಾನ ಮಾಡಿದ್ದಾರೆ. 

ಸನ್ಮಾನದ ಬಳಿಕ ಚೆಕ್ ವಿತರಿಸುವಂತೆ ಸೂಚಿಸಿ ಸಿಎಂ ಅಲ್ಲಿಂದ ನಿರ್ಗಮಿಸಿದರು. ಆದರೆ ಚೆಕ್ ಬರುವುದು ತಡವಾದ ಕಾರಣ ಶ್ರೀನಿವಾಸ್ ಗೌಡರಿಗೆ ಖಾಲಿ ಕವರ್ ನೀಡಿ ಸಚಿವರಾದ ಸಿಟಿ ರವಿ ಮತ್ತು ಶಿವರಾಮ್ ಹೆಬ್ಬಾರ್ ಪೋಸ್ ನೀಡಿದರು.

ಇದು ಖಾಲಿ ಕವರ್ ಅಂತಾ ಕೈ ಸನ್ನೆಯಲ್ಲೇ ಸಿಟಿ ರವಿ ತಿಳಿಸುವ ಪ್ರಯತ್ನ ಮಾಡಿದರು. ಅರ್ಧಗಂಟೆ ಬಳಿಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀನಿವಾಸ್ ಗೌಡರಿಗೆ 3 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ